Webdunia - Bharat's app for daily news and videos

Install App

ಬಳ್ಳಾರಿಯಲ್ಲಿ ಭಿನ್ನಮತವಿಲ್ಲ ಎಂದ ಸಿದ್ದರಾಮಯ್ಯ

Webdunia
ಮಂಗಳವಾರ, 16 ಅಕ್ಟೋಬರ್ 2018 (15:12 IST)
ಬಳ್ಳಾರಿ ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಮತವಿಲ್ಲ, ಎಲ್ಲಾ ವಿಚಾರ ಮಾಡಿಯೇ ಅಭ್ಯರ್ಥಿಯನ್ನ ಕಣಕ್ಕಿಳಿಸಿರೋದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬಳ್ಳಾರಿ ಕಾಂಗ್ರೆಸ್ ಮುಖಂಡರಲ್ಲಿ ಯಾರಲ್ಲೂ ಅಸಮಾಧಾನವಿಲ್ಲ. ಎಲ್ಲರೂ ಒಗ್ಗಟ್ಟಾಗಿ ಕೆಲಸ‌ಮಾಡ್ತಾರೆ. ಪಕ್ಷದ ಅಭ್ಯರ್ಥಿ ಆಯ್ಕೆ ಸರಿಯಾಗಿದೆ ಎಂದರು.

ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ ಅವರು,
ಮದ್ಯಾಹ್ನ ಕಾಂಗ್ರೆಸ್ ಗೆ ಶಾಕ್ ಕಾದಿದೆ ಎಂಬ ಬಿಎಸ್.ವೈ ಹೇಳಿಕೆ ವಿಚಾರಕ್ಕೆ ಕಿಡಿಕಾರಿದರು. ಯಡಿಯೂರಪ್ಪ ಒಬ್ಬ ಸುಳ್ಳುಗಾರ, ಏನು ಆಗಲ್ಲ ಎಂದರು.

ಬಿಜೆಪಿ ಅವರಿಗೆ ದೊಡ್ಡ ಶಾಕ್ ಕಾದಿದೆ. ಇಷ್ಟು ದಿನ ಸರ್ಕಾರ ಬೀಳುತ್ತೆ ಎಂದು ಹೇಳ್ತಿದ್ರು, ಸರ್ಕಾರ ಬಿತ್ತಾ? ಎಂದು ಪ್ರಶ್ನಿಸಿದರು.
ಮೈತ್ರಿ ಸರ್ಕಾರದ ಅಭ್ಯರ್ಥಿಗಳ ಬಗ್ಗೆ ಭರ್ಜರಿ ಬ್ಯಾಟಿಂಗ್ ಮಾಡಿದ ಸಿದ್ಧರಾಮಯ್ಯ, ಒಂದಿಷ್ಟು ಕಡೆ ಜೆಡಿಎಸ್ ಅಭ್ಯರ್ಥಿಗಳನ್ನ ಹಾಕಿಲ್ಲ, ಒಂದಿಷ್ಟು ಕಡೆ ನಾವು ಅಭ್ಯರ್ಥಿಗಳನ್ನ ಹಾಕಿಲ್ಲ ಎಂದು ಹೇಳಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಕ್ಷಣೆ ನೀಡಬೇಕಿದ್ದ ಕೈಯಿಂದಲೇ 10ರ ಬಾಲಕಿ ಮೇಲೆ ರೇಪ್ ಆಂಡ್ ಮರ್ಡರ್‌, ಕಾನ್ಸ್‌ಟೇಬಲ್ ಅರೆಸ್ಟ್‌

ಬಟ್ಟೆ ನೆನೆಯಲು ಹಾಕಿದ್ದ ಬಕೆಟ್‌ಗೆ ಬಿದ್ದು 8 ತಿಂಗಳ ಕಂದಮ್ಮ ಸಾವು

ಪ್ರಧಾನಿ ಮೋದಿಗೆ ಬೈದಿದ್ದ ವೈರಲ್ ಹುಡುಗಿ ನಿಶೂ ಮನೆ ಖಾಲಿ ಮಾಡಿಸಿದ ಮಾಲಿಕ Video

ಜಂತರ್ ಮಂತರ್‌ನಲ್ಲಿ ಭಾಗಿಯಾದ ಪ್ರತಿಭಟನಕಾರರಿಗೆ ಬಿಗ್ ರಿಲೀಫ್

Karnataka Weather: ಭಾರೀ ಮಳೆ, ಇದೇ 31ರ ವರೆಗೆ ರಾಜ್ಯದ ಈ 15ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್‌

ಮುಂದಿನ ಸುದ್ದಿ
Show comments