ಬಳ್ಳಾರಿಯಲ್ಲಿ ಭಿನ್ನಮತವಿಲ್ಲ ಎಂದ ಸಿದ್ದರಾಮಯ್ಯ

Webdunia
ಮಂಗಳವಾರ, 16 ಅಕ್ಟೋಬರ್ 2018 (15:12 IST)
ಬಳ್ಳಾರಿ ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಮತವಿಲ್ಲ, ಎಲ್ಲಾ ವಿಚಾರ ಮಾಡಿಯೇ ಅಭ್ಯರ್ಥಿಯನ್ನ ಕಣಕ್ಕಿಳಿಸಿರೋದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬಳ್ಳಾರಿ ಕಾಂಗ್ರೆಸ್ ಮುಖಂಡರಲ್ಲಿ ಯಾರಲ್ಲೂ ಅಸಮಾಧಾನವಿಲ್ಲ. ಎಲ್ಲರೂ ಒಗ್ಗಟ್ಟಾಗಿ ಕೆಲಸ‌ಮಾಡ್ತಾರೆ. ಪಕ್ಷದ ಅಭ್ಯರ್ಥಿ ಆಯ್ಕೆ ಸರಿಯಾಗಿದೆ ಎಂದರು.

ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ ಅವರು,
ಮದ್ಯಾಹ್ನ ಕಾಂಗ್ರೆಸ್ ಗೆ ಶಾಕ್ ಕಾದಿದೆ ಎಂಬ ಬಿಎಸ್.ವೈ ಹೇಳಿಕೆ ವಿಚಾರಕ್ಕೆ ಕಿಡಿಕಾರಿದರು. ಯಡಿಯೂರಪ್ಪ ಒಬ್ಬ ಸುಳ್ಳುಗಾರ, ಏನು ಆಗಲ್ಲ ಎಂದರು.

ಬಿಜೆಪಿ ಅವರಿಗೆ ದೊಡ್ಡ ಶಾಕ್ ಕಾದಿದೆ. ಇಷ್ಟು ದಿನ ಸರ್ಕಾರ ಬೀಳುತ್ತೆ ಎಂದು ಹೇಳ್ತಿದ್ರು, ಸರ್ಕಾರ ಬಿತ್ತಾ? ಎಂದು ಪ್ರಶ್ನಿಸಿದರು.
ಮೈತ್ರಿ ಸರ್ಕಾರದ ಅಭ್ಯರ್ಥಿಗಳ ಬಗ್ಗೆ ಭರ್ಜರಿ ಬ್ಯಾಟಿಂಗ್ ಮಾಡಿದ ಸಿದ್ಧರಾಮಯ್ಯ, ಒಂದಿಷ್ಟು ಕಡೆ ಜೆಡಿಎಸ್ ಅಭ್ಯರ್ಥಿಗಳನ್ನ ಹಾಕಿಲ್ಲ, ಒಂದಿಷ್ಟು ಕಡೆ ನಾವು ಅಭ್ಯರ್ಥಿಗಳನ್ನ ಹಾಕಿಲ್ಲ ಎಂದು ಹೇಳಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ದೆಹಲಿಗೆ ಹೋಗುತ್ತಿದ್ದ ಸಿದ್ದರಾಮಯ್ಯ ಭಾರೀ ಅನಾಹುತದಿಂದ ಪಾರು

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್ ದಿಡೀರ್ ದೆಹಲಿಗೆ

ಶಾಲಾ ಭದ್ರತಾ ಸಿಬ್ಬಂದಿ ಮೇಲೆ ಬೀದಿ ನಾಯಿ ಅಟ್ಯಾಕ್: ತಕ್ಷಣವೇ ಅವರು ಮಾಡಿದ್ದೇನು, ಭಯಾನಕ ವಿಡಿಯೋ

ಪಿಂಪ್ರಿ ಚಿಂಚ್ವಡ್ನಲ್ಲಿ ಆಘಾತಕಾರಿ ಘಟನೆ: ಬಟ್ಟೆ ಅಂಗಡಿಯಲ್ಲಿ ಪ್ರೇಯಸಿಗೆ ಯದ್ವಾ ತದ್ವಾ ಹೊಡೆದ ಪ್ರಿಯಕರ Video

ಎಲ್ಲಾ ಇಲ್ಲಿಗೇ ನಿಂತಿಲ್ಲ... ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು

ಮುಂದಿನ ಸುದ್ದಿ
Show comments