Webdunia - Bharat's app for daily news and videos

Install App

ಎಸ್ ಐಟಿ ಯಿಂದ ಸತ್ಯ ಹೊರ ಬರಲು ಸಾಧ್ಯವಿಲ್ಲ ಎಂದ ಸಿದ್ದರಾಮಯ್ಯ

Webdunia
ಮಂಗಳವಾರ, 30 ಮಾರ್ಚ್ 2021 (14:09 IST)
ಬೆಂಗಳೂರು : ಸಿಡಿ ಕೇಸ್ ಬಗ್ಗೆ ಸಿಜೆ ತನಿಖೆಯಾಗಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಎಸ್ ಐಟಿ ಯಿಂದ ಸತ್ಯ ಹೊರ ಬರಲು ಸಾಧ್ಯವಿಲ್ಲ. ಹೈಕೋರ್ಟ್ ಸಿಜೆ ನೇತೃತ್ವದಲ್ಲಿ ತನಿಖೆ ಆಗಲಿ. ಯುವತಿಯೇ ಸಿಜೆಗೆ ಪತ್ರ ಬರೆದಿದ್ದಾಳೆ. ಸಿಜೆ ಏನು ಮಾಡ್ತಾರೋ ನೋಡೋಣ. ಈ ಬಗ್ಗೆ ಕಾನೂನು ಹೋರಾಟಗಳು ನಡೆಯಲಿ. ಆದ್ರೆ ಕಲ್ಲು ಹೊಡೆಯೋದನ್ನು ಗೂಂಡಾಗಿರಿ ಅಂತಾರೆ. ಇದು ಪ್ರಜಾಪ್ರಭುತ್ವ ವಿರೋಧಿ ಧೋರಣೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಕೊರೊನಾ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳಿ. ಇಲ್ಲದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ. ನಾವು ಸಭೆ, ಸಮಾರಂಭ ಮಾಡು ವಾಗ ನಿಯಮ ಪಾಲಿಸ್ತೇವೆ. ಸರ್ಕಾರ ಇನ್ನಷ್ಟು ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಸಿದ್ಧರಾಮಯ್ಯ ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments