Webdunia - Bharat's app for daily news and videos

Install App

ಪಾಕ್ ಯುದ್ಧ ಸಾರಲು ಮುಂದಾದ್ರೆ ಪ್ರತ್ಯುತ್ತರ ಹಾಗೇ ಇರುತ್ತೆ ಎಂದ ಸಿದ್ದರಾಮಯ್ಯ!

Webdunia
ಬುಧವಾರ, 27 ಫೆಬ್ರವರಿ 2019 (18:03 IST)
ಪಾಕಿಸ್ತಾನದ ಉಗ್ರರು ನಮ್ಮ ದೇಶದ 44 ಯೋಧರನ್ನು ಬಲಿಪಡೆದುಕೊಂಡಿದ್ದರು. ಪಾಕ್ ಯುದ್ಧ ಸಾರಲು ಮುಂದಾದ್ರೆ ಅದಕ್ಕೆ ಉತ್ತರ ಕೂಡಾ ಹಾಗೇ ಇರುತ್ತೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ವಿಜಯಪುರ ನಗರದ ಸೈನಿಕ‌ ಶಾಲೆಯ ಹೆಲಿಪ್ಯಾಡನಲ್ಲಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ನಮ್ಮ 44 ಯೋಧರನ್ನು ಅವರು ಕೊಂದು‌ ಹಾಕಿದ್ದರು. ಈ ಹಿಂದೆ ಕೂಡಾ ಪಾಕಿಸ್ತಾನದೊಂದಿಗೆ ಯುದ್ಧಗಳಾಗಿವೆ. ಅವತ್ತು ಅವರ ಪರಿಸ್ಥಿತಿ ಏನಾಗಿದೆ ಎಂದು ಅವರು ತಿಳಿದುಕೊಳ್ಳಬೇಕು ಎಂದರು.

ಅವರು ಯುದ್ಧ ಸಾರಲು ಸಿದ್ಧವಾದರೆ ಅದಕ್ಕೆ  ಪ್ರತ್ಯುತ್ತರ ಕೂಡಾ ಹಾಗೇ ಇರತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments