ಯಡಿಯೂರಪ್ಪಗೆ ಡಿಸಿಎಂಗಳೇ ಗೊತ್ತಿಲ್ಲ ಎಂದ ಸಿದ್ದರಾಮಯ್ಯ

Webdunia
ಗುರುವಾರ, 10 ಅಕ್ಟೋಬರ್ 2019 (18:58 IST)
ವಿಧಾನಸಭೆ ಅಧಿವೇಶನದಲ್ಲಿ ಸಿಎಂಗೆ ಮಾಜಿ ಸಿಎಂ ಸಖತ್ ಟಾಂಗ್ ನೀಡಿದ್ದಾರೆ.

ಸಿಎಂ ಬಿ.ಎಸ್.ಯಡಿಯೂರಪ್ಪಗೆ ಉಪಮುಖ್ಯಮಂತ್ರಿಗಳು ಯಾರಿದ್ದಾರೆ ಅನ್ನೋದೇ ಗೊತ್ತಿಲ್ಲ ಅಂತ ಜರಿದಿದ್ದಾರೆ.

ಕಮಲ ಪಾಳೆಯದಲ್ಲಿ ಸ್ಪೋಟಗೊಂಡಿರೋ ಭಿನ್ನಮತವನ್ನ ಬಯಲಿಗೆ ಎಳೆದ ಸಿದ್ದರಾಮಯ್ಯ, ಸೋತವರು ಡಿಸಿಎಂ, ಮೊದಲ ಬಾರಿಗೆ ಸಚಿವರಾದವರೂ ಡಿಸಿಎಂ. ಆದರೆ ನಾನು ಸಹಮತ ವ್ಯಕ್ತಪಡಿಸೋದು ಮಾತ್ರ ಗೋವಿಂದ ಕಾರಜೋಳರಿಗೆ ಮಾತ್ರ ಅಂತ ಕುಟುಕಿದ್ದಾರೆ.

 ಬಿಜೆಪಿ ಹೈಕಮಾಂಡ್ ಗೆ ಯಡಿಯೂರಪ್ಪ ಈಗ ಬೇಡದ ಶಿಶುವನಂತೆ ಆಗಿದ್ದಾರೆ ಅಂತ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಯೋಜನೆ ನೀವೇ ಬೇಡ ಹೇಳಿ: ಸಚಿವ ಎಂಬಿ ಪಾಟೀಲ್ ರಿಕ್ವೆಸ್ಟ್

ಯುದ್ಧ ನಿಲ್ಲಿಸಿ.. ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಕರೆ ಮಾಡಿದ ಪ್ರಧಾನಿ ಮೋದಿ

Karnataka Weather: ಈ ವಾರದ ಹವಾಮಾನ ವರದಿ ನಿಜಕ್ಕೂ ಬೆವರಿಳಿಸುವಂತಿದೆ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments