Webdunia - Bharat's app for daily news and videos

Install App

ಯಡಿಯೂರಪ್ಪಗೆ ಡಿಸಿಎಂಗಳೇ ಗೊತ್ತಿಲ್ಲ ಎಂದ ಸಿದ್ದರಾಮಯ್ಯ

Webdunia
ಗುರುವಾರ, 10 ಅಕ್ಟೋಬರ್ 2019 (18:58 IST)
ವಿಧಾನಸಭೆ ಅಧಿವೇಶನದಲ್ಲಿ ಸಿಎಂಗೆ ಮಾಜಿ ಸಿಎಂ ಸಖತ್ ಟಾಂಗ್ ನೀಡಿದ್ದಾರೆ.

ಸಿಎಂ ಬಿ.ಎಸ್.ಯಡಿಯೂರಪ್ಪಗೆ ಉಪಮುಖ್ಯಮಂತ್ರಿಗಳು ಯಾರಿದ್ದಾರೆ ಅನ್ನೋದೇ ಗೊತ್ತಿಲ್ಲ ಅಂತ ಜರಿದಿದ್ದಾರೆ.

ಕಮಲ ಪಾಳೆಯದಲ್ಲಿ ಸ್ಪೋಟಗೊಂಡಿರೋ ಭಿನ್ನಮತವನ್ನ ಬಯಲಿಗೆ ಎಳೆದ ಸಿದ್ದರಾಮಯ್ಯ, ಸೋತವರು ಡಿಸಿಎಂ, ಮೊದಲ ಬಾರಿಗೆ ಸಚಿವರಾದವರೂ ಡಿಸಿಎಂ. ಆದರೆ ನಾನು ಸಹಮತ ವ್ಯಕ್ತಪಡಿಸೋದು ಮಾತ್ರ ಗೋವಿಂದ ಕಾರಜೋಳರಿಗೆ ಮಾತ್ರ ಅಂತ ಕುಟುಕಿದ್ದಾರೆ.

 ಬಿಜೆಪಿ ಹೈಕಮಾಂಡ್ ಗೆ ಯಡಿಯೂರಪ್ಪ ಈಗ ಬೇಡದ ಶಿಶುವನಂತೆ ಆಗಿದ್ದಾರೆ ಅಂತ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments