Daily Horoscope

ಕಾಂಗ್ರೆಸ್ ಹೈಕಮಾಂಡ್ ಗೆ ಸೆಡ್ಡು ಹೊಡೆದ ಸಿದ್ದರಾಮಯ್ಯ

Webdunia
ಶನಿವಾರ, 15 ಫೆಬ್ರವರಿ 2020 (16:25 IST)
ವಿಪಕ್ಷ ಹಾಗೂ ಸಿಎಲ್ ಪಿ ಸ್ಥಾನಗಳಿಗೆ ರಾಜೀನಾಮೆ ನೀಡಿರೋ ಸಿದ್ದರಾಮಯ್ಯ ಇದೀಗ ಕೈ ಪಾಳೆಯದ ಹೈಕಮಾಂಡ್ ಗೆ ಖಡಕ್ ಎಚ್ಚರಿಕೆ ಕಳಿಸಿರೋದು ಕುತೂಹಲ ಹುಟ್ಟುಹಾಕಿದೆ.

 ಸಿದ್ದರಾಮಯ್ಯನವರ ಆಶಯವನ್ನು ಹೊತ್ತುಕೊಂಡು ಹೈಕಮಾಂಡ್ ಅಂಗಳಕ್ಕೆ ಸಿದ್ದು ಹಾಗೂ ಸೋನಿಯಾ ಗಾಂಧಿ ಆಪ್ತರಾಗಿರೋ ಕೆ.ಜೆ.ಜಾರ್ಜ್ ತಲುಪಿಸಿದ್ದಾರೆ ಎನ್ನಲಾಗ್ತಿದೆ.

ಸಿಎಲ್ ಪಿ ಹಾಗೂ ವಿಪಕ್ಷ ಎರಡೂ ಸ್ಥಾನಗಳಲ್ಲಿ ಮುಂದುವರಿಯಬೇಕು ಅಂತ ಇಚ್ಛೆಪಟ್ಟಿರೋ ಸಿದ್ದರಾಮಯ್ಯಗೆ ಅವರದೇ ಪಕ್ಷದ ಮೂಲ ನಾಯಕರು ಅಡ್ಡಗಾಲು ಹಾಕುತ್ತಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಯಾವ ನಿಲುವು ತೆಗೆದುಕೊಳ್ಳುತ್ತೆ ಅನ್ನೋದರ ಮೇಲೆ ಸಿದ್ದರಾಮಯ್ಯರ ಮುಂದಿನ ನಡೆ ನಿಂತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments