Webdunia - Bharat's app for daily news and videos

Install App

ಎಸ್ಎಲ್ ಭೈರಪ್ಪನವರ ಜೊತೆ ಸಂಬಂಧದ ಬಗ್ಗೆ ಸಿದ್ದರಾಮಯ್ಯ ಶಾಕಿಂಗ್ ಮಾತು

Krishnaveni K
ಗುರುವಾರ, 25 ಸೆಪ್ಟಂಬರ್ 2025 (17:12 IST)
ಬೆಂಗಳೂರು: ಕನ್ನಡದ ಖ್ಯಾತ ಬರಹಗಾರ ಎಸ್ಎಲ್ ಭೈರಪ್ಪನವರ ಜೊತೆಗಿನ ಸ್ನೇಹದ ಬಗ್ಗೆ ಸಿಎಂ ಸಿದ್ದರಾಮಯ್ಯ ಅಚ್ಚರಿಯ ಮಾತುಗಳನ್ನು ಆಡಿದ್ದಾರೆ.

ನಿನ್ನೆ ಇಹಲೋಕ ತ್ಯಜಿಸಿದ್ದ ಎಸ್ಎಲ್ ಭೈರಪ್ಪನವರ ಅಂತಿಮ ದರ್ಶನ ಪಡೆದ ಬಳಿಕ ಸಿಎಂ ಸಿದ್ದರಾಮಯ್ಯ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಈ ವೇಳೆ ಭೈರಪ್ಪನವರ ಜೊತೆಗಿನ ಒಡನಾಟದ ಬಗ್ಗೆ ಹೇಳಿದ್ದಾರೆ.

ಎಸ್ಎಲ್ ಭೈರಪ್ಪನವರದ್ದು ಬಲಪಂಥೀಯ ವಿಚಾರಧಾರೆ. ಹೀಗಾಗಿ ಸಿದ್ದರಾಮಯ್ಯ ಮಾತುಗಳು ಮಹತ್ವದ್ದಾಗಿದೆ. ‘ಸಾಹಿತ್ಯ ಬೇರೆ, ಸ್ನೇಹ ಬೇರೆ. ನಮ್ಮ ದೃಷ್ಟಿಕೋನಗಳು ಬೇರೆ. ಹಾಗೆಂದು ನನ್ನ ದೃಷ್ಟಿಕೋನವೂ ಅವರ ದೃಷ್ಟಿಕೋನವೂ ಒಂದೇ ಆಗಿರಬೇಕೆಂದೇನಿಲ್ಲ. ಅವರ ಅಭಿಮಾನಿ ಆಗಬೇಕೆಂದಿಲ್ಲ, ಅಥವಾ ಆಗಬಾರದು ಎಂದೂ ಇಲ್ಲ’ ಎಂದಿದ್ದಾರೆ.

ಭೈರಪ್ಪನವರ ಸಾಹಿತ್ಯ ಸಾಧನೆಯನ್ನು ಹೊಗಳಿದ ಸಿದ್ದರಾಮಯ್ಯ ಅವರ ಸಾಧನೆಗೆ ಅವರಿಗೆ ಜ್ಞಾನ ಪೀಠ ಪ್ರಶಸ್ತಿ ಸಿಗಬೇಕಿತ್ತು. ಆದರೆ ಅವರು ಪ್ರಶಸ್ತಿ ಬಯಸದೇ ಇದ್ದವರು ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಭೈರೇಗೌಡ ಬಳಿಕ ಭೈರತಿ ಸುರೇಶ್ ಸರದಿ: ದಿಡೀರ್ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ಸಚಿವರು ಪ್ರತ್ಯಕ್ಷ Video

ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಸರ್ಕಾರದಿಂದ ಪ್ರಜಾಸೇವಾ ಅಭಿಯಾನ: ಕಾರ್ಯನಿರ್ವಹಣೆ ಹೇಗೆ ಗಮನಿಸಿ

H-1B ಕಟ್ಟುಪಾಡು: ಭಾರತೀಯ ಐಟಿ ಮಂದಿಗೆ ಸವಾಲೋ, ಗ್ಲೋಬಲ್ ಆಫರ್ ಪಡೆಯುವ ಬಂಗಾರದ ಅವಕಾಶವೋ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಮುಂದಿನ ಸುದ್ದಿ
Show comments