ಸಿದ್ದರಾಮಯ್ಯ ಕ್ಷಮೆ ಕೇಳಬೇಕು

Webdunia
ಸೋಮವಾರ, 24 ಏಪ್ರಿಲ್ 2023 (16:58 IST)
ಮಾಜಿ ಸಿಎಂ ಸಿದ್ದರಾಮಯ್ಯ ಲಿಂಗಾಯತ ವಿರೋಧಿ ಹೇಳಿಕೆ ನೀಡಿದ್ದು, ಸಿದ್ದು ಲಿಂಗಾಯತರ ಕ್ಷಮೆ ಕೇಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ವಿರುದ್ಧ ಈಗಾಗಲೇ ಚುನಾವಣೆ ಆಯೋಗಕ್ಕೆ ದೂರು ಕೊಡಲಾಗಿದೆ.. ಲಿಂಗಾಯತ ಸಮುದಾಯ ನಮಗೆ ಅಸ್ತ್ರ ಅಲ್ಲ.. ಲಿಂಗಾಯತರಿಗೆ ಅಪಮಾನ ಮಾಡಿದ್ದು ಕಾಂಗ್ರೆಸ್ ಎಂದು ಕಿಡಿಕಾರಿದ್ರು.. ಕಾಂಗ್ರೆಸ್​ನವರಿಗೆ, ಕಾಂಗ್ರೆಸ್​​ ನಾಯಕ ರಾಹುಲ್ ಗಾಂಧಿ ಅವರಿಗೆ ಲಿಂಗಾಯತರ ಮೇಲೆ ಪ್ರೀತಿ ಇದ್ರೆ ಲಿಂಗಾಯತ ಮುಖ್ಯಮಂತ್ರಿ ಮಾಡ್ತೀವಿ ಎಂದು ಹೇಳಲಿ ನೋಡೋಣ ಎಂದು ಸವಾಲ್​ ಹಾಕಿದ್ರು.. ನಾವು ಮೂರು ಜನ ಲಿಂಗಾಯತರನ್ನು ಮುಖ್ಯಮಂತ್ರಿ ಮಾಡಿದ್ದೇವೆ, ಚುನಾವಣೆಯ ನಂತರ ಲೀಡರ್​​​ಶಿಪ್ ಡಿಸೈಡ್ ಮಾಡ್ತೀವಿ ಎಂದು ಪ್ರಹ್ಲಾದ್​​ ಜೋಶಿ ತಿಳಿಸಿದ್ರು. ಇನ್ನು ರಾಹುಲ್ ಗಾಂಧಿ ಆಪರೇಶನ್ ಕಮಲ ಮಾಡೋಕೆ ಬಿಡಲ್ಲ ಎಂಬ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಪ್ರಹ್ಲಾದ್ ಜೋಶಿ, ಹೌದು ರಾಹುಲ್ ಗಾಂಧಿ ಸರಿಯಾಗಿ ಹೇಳಿದ್ದಾರೆ. ನಾವು ಆಪರೇಷನ್​ ಕಮಲ ಮಾಡುವುದಿಲ್ಲ.. ನಾವೇ ಬಹುಮತದಿಂದ ಅಧಿಕಾರಕ್ಕೆ ಬರ್ತೀವಿ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗುಂಡಿನ ಚಕಮಕಿಯಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರು ಅರೆಸ್ಟ್‌

Karnataka Weather: ಮುಂದಿನ ಐದು ದಿನ ಹೇಗಿರಲಿದೆ ಗೊತ್ತಾ ಹವಾಮಾನ

ಸಾಹಿತ್ಯ, ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದ ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ಇನ್ನಿಲ್ಲ

ಡಿಕೆ ಶಿವಕುಮಾರ್ ಶಿಕಾರಿಪುರದಲ್ಲಿ ಸ್ಪರ್ಧಿಸಲಿ: ವಿಜಯೇಂದ್ರ ಸವಾಲು

ಕಮಿಷನರ್ ಗೆ ಜೀವಬೆದರಿಕೆ ಹಾಕಿದ ಕೈ ನಾಯಕ ರಾಜೀವ್ ಗೌಡ ಬಂಧನವಾಗಬೇಕು: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments