Webdunia - Bharat's app for daily news and videos

Install App

ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಆಗಬೇಕು : ಕೆಎನ್ ರಾಜಣ್ಣ

Webdunia
ಶನಿವಾರ, 16 ಸೆಪ್ಟಂಬರ್ 2023 (14:04 IST)
ತುಮಕೂರು : ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಆಗಬೇಕು ಎನ್ನುವುದು ನಾನು ಸೇರಿದಂತೆ ಎಲ್ಲಾ ಶಾಸಕರ ಅಭಿಪ್ರಾಯ. ಸಿಎಂ ವಿಚಾರ ನಾನು ಹೈಕಮಾಂಡ್ಗೆ ಬರೆಯುವ ಪತ್ರದಲ್ಲಿ ಇರುವುದಿಲ್ಲ ಎಂದು ಸಹಕಾರಿ ಸಚಿವ ಕೆಎನ್ ರಾಜಣ್ಣ ಹೇಳಿದ್ದಾರೆ.

ಸಿಎಂ ಆಯ್ಕೆ ಹೈಕಮಾಂಡ್ ಮಾಡಿತ್ತು. ಉಪ ಮುಖ್ಯಮಂತ್ರಿ ಕೂಡ ಹೈಕಮಾಂಡ್ ಮಾಡಿತ್ತು. ಒಬ್ಬರೇ ಡಿಸಿಎಂ ಆಗಬೇಕು ಎಂದು ಡಿಕೆ ಶಿವಕುಮಾರ್ ಹೈಕಮಾಂಡ್ಗೆ ಷರತ್ತು ಹಾಕಿರುವ ಬಗ್ಗೆ ಗೊತ್ತಿಲ್ಲ. ಮೂವರು ಡಿಸಿಎಂ ವಿಚಾರಕ್ಕೆ ಡಿಕೆಶಿ ವಿರೋಧ ವ್ಯಕ್ತಪಡಿಸಿದರೆ ಹೈಕಮಾಂಡ್ಗೆ ಹೇಳಲಿ. ಸಿಎಂ ಅಧಿಕಾರ ಹಂಚಿಕೆ 50:50 ಅನುಪಾತದಲ್ಲಿ ಎಂದು ಯಾರೂ ಹೇಳಿಲ್ಲ ಎಂದರು.

ಲೋಕಸಭಾ ಚುನಾವಣೆಯ ಹಿತ ದೃಷ್ಟಿಯಿಂದ ಮೂವರು ಡಿಸಿಎಂ ಮಾಡುವ ಅವಶ್ಯಕತೆ ಇದೆ. ಎಸ್ಸಿ, ಎಸ್ಟಿ, ಲಿಂಗಾಯತ, ಅಲ್ಪ ಸಂಖ್ಯಾತ ಸಮುದಾಯದವರನ್ನು ಡಿಸಿಎಂ ಮಾಡಬೇಕು. ಹೈಕಮಾಂಡ್ಗೆ ಖುದ್ದಾಗಿ ಭೇಟಿಯಾಗಿ ಮನವಿ ಕೊಡುತ್ತೇನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments