Webdunia - Bharat's app for daily news and videos

Install App

ಸಿದ್ದರಾಮಯ್ಯ ಹಿರಿಯರ ಮಾತನ್ನು ಕೇಳಬೇಕು-ಸವಾಲಿಗೆ ಸವಾಲು ಸರಿಯಲ್ಲ..!

Webdunia
ಮಂಗಳವಾರ, 23 ಆಗಸ್ಟ್ 2022 (18:02 IST)
ನಾಡಿನ ಹಿತ, ರಾಜಕಾರಣದ ಗೌರವರದ ಪರವಾಗಿ ಮಡಿಕೇರಿ ಮುತ್ತಿಗೆ ಕಾರ್ಯಕ್ರಮ ಹಿಂದೆ ತಗೆದುಕೊಳ್ಳಿ. ಚುನಾವಣೆ ಹತ್ತಿರ ಬರುತ್ತಿದೆ, ಎನಾದರೂ ಹೆಚ್ಚು ಕಮ್ಮಿ ಆದರೆ ಯಾರು ಹೊಣೆ ಎಂದು ಸಿದ್ದರಾಮಯ್ಯ ಅವರಲ್ಲಿ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಮನವಿ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದೆ ವಿಚಾರ ಬಹಳ ದೊಡ್ಡದಾಗಿದೆ. ಕಾಂಗ್ರೆಸ್ ಕಾರ್ಯಕರ್ತರ ಜತೆಗೆ ಕೊಡಗಿಗೆ ಮುತ್ತಿಗೆ ಹಾಕುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇದರಿಂದ ಕಾಂಗ್ರೆಸ್ ಪಕ್ಷದಲ್ಲಿ ಸಂಘಟನೆ ಜೋರಾಗುತ್ತಿದೆ. ಸಿದ್ದರಾಮಯ್ಯ ರಾಜಕೀಯ ಮುತ್ಸದ್ದಿ, ರಾಜಕೀಯ ಏಳು ಬೀಳು ಕಂಡವರು ಎಂದರು. ಯಾರು ಯಾರಿಗೂ ದೊಡ್ಡವರಲ್ಲ. ಸಿದ್ದರಾಮಯ್ಯ ಹಿರಿಯರ ಮಾತನ್ನು ಕೇಳಬೇಕು. ಸವಾಲಿಗೆ ಸವಾಲು ಸರಿಯಲ್ಲ. ಕೊಡಗಿನ ಪ್ರವಾಸೋದ್ಯಮಕ್ಕೆ ಹೊಡೆತ ಬಿದ್ದಿದೆ. ಕೊಡವರಿಗೆ ರಾಜಕೀಯ ಪ್ರಾಧಾನ್ಯತೆ ಸಿಕ್ಕಿಲ್ಲ. ಕಾಂಗ್ರೆಸ್ ನವರು ಅದನ್ನು ಮಾಡಿಲ್ಲ.ಕೊಡಗಿನಲ್ಲಿ ಹಲವು ಸಮಸ್ಯೆಗಳಿವೆ. ಶಾಂತಿಯನ್ನು ಯಾರೂ ಕದಡಬಾರದು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಫೇಸ್ ಬುಕ್‌ನಲ್ಲಿ ವಿಡಿಯೋ ಹಂಚಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಮರಳು ಗಣಿಗಾರಿಕೆ ವೀಕ್ಷಿಸಲು ಹೋದ ವಿಜಯೇಂದ್ರಗೆ ಖರ್ಗೆ ಬೆಂಬಲಿಗರಿಂದ ಅಡ್ಡಿ: ಬಿಜೆಪಿ ಕೆಂಡಾಮಂಡಲ

ಮುಂದಿನ ಸುದ್ದಿ
Show comments