ಸಿದ್ದರಾಮಯ್ಯ ಸರ್ಕಾರದ ಪರವಾಗಿ ನಿಲ್ಲಬಾರದು- ರೇಣುಕಾಚಾರ್ಯ

Webdunia
ಮಂಗಳವಾರ, 23 ಜುಲೈ 2019 (11:47 IST)
ಬೆಂಗಳೂರು : ಇನ್ನು ಬಹುಮತ ಸಾಬೀತು ಮಾಡದ ಮೈತ್ರಿ ಸರ್ಕಾರದ ವಿರುದ್ಧ ಬಿಜೆಪಿ ಶಾಸಕ ರೇಣುಕಾಚಾರ್ಯ ಕಿಡಿಕಾರಿದ್ದಾರೆ.




ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ‘ಈಗಾಗಲೇ ಸ್ಪೀಕರ್ ಸಮಯವನ್ನು ನಿಗದಿ ಮಾಡಿದ್ದಾರೆ. ಸಂಜೆ 5 ರಿಂದ 6ಕ್ಕೆ ಬಹುಮತವನ್ನು ಕೇಳುತ್ತಾರೆ. ಮೈತ್ರಿಗೆ ಬಹುಮತ ಇಲ್ಲ ಅಂದರು ಸರ್ಕಾರ ಉಳಿಸಿಕೊಳ್ಳಲು ಎಲ್ಲಾ ಆಟ ಆಡುತ್ತಿದ್ದಾರೆ. ಇದರಿಂದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಡಿಕೆ ಶಿವಕುಮಾರ್ ಅವರ ವೈಯಕ್ತಿಕ ವರ್ಚಸ್ಸು ಹಾಳಾಗುತ್ತಿದೆ ಎಂದು ಹೇಳಿದ್ದಾರೆ.


ಸಿಎಂ ಅಧಿಕಾರಕ್ಕೆ ಅಂಟಿಕೂರಲ್ಲ ಎನ್ನುತ್ತಾರೆ. ಆದರೂ ರಾಜೀನಾಮೆ ಕೊಡದೆ ಹಾಗೇ ಇದ್ದಾರೆ. ಸಿದ್ದರಾಮಯ್ಯ ಅವರ ಬಗ್ಗೆ ನಮಗೆ ಗೌರವವಿದೆ. ಸಿದ್ದರಾಮಯ್ಯರಿಗೆ ವೈಯಕ್ತಿಕ ವರ್ಚಸ್ಸಿದೆ. ಆದ್ದರಿಂದ ಅವರು ಸರ್ಕಾರದ ಪರವಾಗಿ ನಿಲ್ಲಬಾರದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೀನ್ಸ್ ಪಾರ್ಕ್ ಎಲ್ಲಪ್ಪ: ರಾಹುಲ್ ಗಾಂಧಿಗೆ ಪ್ರಶ್ನಿಸಿದ ಆರ್ ಅಶೋಕ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ನಿತೀಶ್ ಕುಮಾರ್ ಇಂದು 10 ನೇ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ: ಯಾರೆಲ್ಲಾ ಭಾಗಿಯಾಗಲಿದ್ದಾರೆ

ಬಿಜೆಪಿ, RSS ದಲಿತರು ಯಾಕೆ ಸೇರ್ತಾರೋ ಸಿದ್ದರಾಮಯ್ಯ: ಜಾತಿ ಮಾತನಾಡುವುದನ್ನು ನಿಲ್ಲಿಸಿ ಎಂದ ನೆಟ್ಟಿಗರು

ಬೆಂಗಳೂರು 7 ಕೋಟಿ ರೂ ದರೋಡೆಗೆ ವೆಬ್ ಸೀರೀಸ್ ಸ್ಪೂರ್ತಿ: ಶಾಕಿಂಗ್ ವಿಚಾರಗಳು ಬಹಿರಂಗ

ಮುಂದಿನ ಸುದ್ದಿ
Show comments