Webdunia - Bharat's app for daily news and videos

Install App

ಸಿದ್ದರಾಮಯ್ಯ ಇನ್ನೂ 3 ವರ್ಷ ವಿಪಕ್ಷದಲ್ಲಿಯೇ ಇರಬೇಕು- ಸಿಎಂ ಬಿಎಸ್ ಯಡಿಯೂರಪ್ಪ

Webdunia
ಮಂಗಳವಾರ, 26 ನವೆಂಬರ್ 2019 (10:56 IST)
ಮೈಸೂರು : ಸಿದ್ದರಾಮಯ್ಯ ಇನ್ನೂ 3 ವರ್ಷ ವಿಪಕ್ಷದಲ್ಲಿಯೇ  ಇರಬೇಕು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.



ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆಯಲ್ಲಿ 15ಕ್ಕೆ 15 ಸ್ಥಾನಗಳನ್ನು ಗೆಲ್ತೇವೆ. ನಾನು ಇದನ್ನು ಪ್ರಚಾರಕ್ಕೆ ಹೇಳ್ತಿಲ್ಲ. ಅಳೆದು ತೂಗಿ ಹೇಳ್ತಿದ್ದೇನೆ. ಸಿದ್ದರಾಮಯ್ಯ ಮಧ್ಯಂತರ ಚುನಾವಣೆ ಬಗ್ಗೆ ಮಾತಾಡ್ತಾರೆ. ರಾಜ್ಯದ ಜನರಿಗೆ ಚುನಾವಣೆ ಬೇಡವಾಗಿದೆ. ಸಿದ್ದರಾಮಯ್ಯ ಅವರ ಹೇಳಿಕೆಗಳಿಗೆ ಕವಡೆಕಾಸಿನ ಕಿಮ್ಮತ್ತಿಲ್ಲ ಎಂದು ಹೇಳಿದ್ದಾರೆ.


ಹಾಗೇ ಪರಿಷತ್ ಚುನಾವಣೆಯಲ್ಲಿ ಶಿಕ್ಷಕರ ಕ್ಷೇತ್ರದಿಂದ ಪುಟ್ಟಣ್ಣನವರ ಹೆಸರು ಕೇಳಿ ಬಂದ ವಿಚಾರದ ಬಗ್ಗೆ ಮಾತನಾಡಿದ ಅವರು, ಪರಿಷತ್ ಚುನಾವಣೆಗೆ ಪುಟ್ಟಣ್ಣನವರೇ ಬಿಜೆಪಿಯ ಅಭ್ಯರ್ಥಿ. ಪುಟ್ಟಣ್ಣ 3 ಬಾರಿ ಜೆಡಿಎಸ್ ಪಕ್ಷದಿಂದ ಪ್ರತಿಸಿಧಿಸಿದ್ದರು. ಅವರು ಗೆಲ್ಲುವ ಅಭ್ಯರ್ಥಿ. ಹೀಗಾಗಿ ಘೋಷಣೆ ಮಾಡಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments