Select Your Language

Notifications

webdunia
webdunia
webdunia
webdunia

ಶಿಷ್ಯನ ಕೆನ್ನೆಗೆ ಬಾರಿಸಿದ ಸಿದ್ದರಾಮಯ್ಯ. ಕಾರಣವೇನು ಗೊತ್ತಾ?

ಶಿಷ್ಯನ ಕೆನ್ನೆಗೆ ಬಾರಿಸಿದ ಸಿದ್ದರಾಮಯ್ಯ. ಕಾರಣವೇನು ಗೊತ್ತಾ?
ಮೈಸೂರು , ಬುಧವಾರ, 4 ಸೆಪ್ಟಂಬರ್ 2019 (13:10 IST)
ಮೈಸೂರು : ಮಾಜಿ ಸಿಎಂ ಸಿದ್ದರಾಮಯ್ಯ ಇಂದು ತಮ್ಮ ಶಿಷ್ಯನಿಗೆ ಎಲ್ಲರ ಎದುರೇ ಕೆನ್ನೆಗೆ ಬಾರಿಸಿದ ಘಟನೆ ನಡೆದಿದೆ.



ಕಾಂಗ್ರೆಸ್ ನ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿರುವ ಹಿನ್ನಲೆ ಕಾಂಗ್ರೆಸ್ ನ ನಾಯಕ ಸಿದ್ದರಾಮಯ್ಯ  ತುಂಬಾ ಚಿಂತೆಗಿಳಗಾಗಿದ್ದಾರೆ. ಈ ಹಿನ್ನಲೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ ವಾಪಸ್ ಹೋಗುತ್ತಿದ್ದ ವೇಳೆ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್​ ಕಾರ್ಯಕರ್ತ ರವಿ ಎಂಬಾತ ಯಾರಿಗೋ ಫೋನ್ ಮಾಡಿ ಮಾತನಾಡುವಂತೆ ಅವರಿಗೆ ಕೊಟ್ಟಿದ್ದಾರೆ. ಇದಕ್ಕೆ ಸಿಟ್ಟಿಗೆದ್ದ ಸಿದ್ದರಾಮಯ್ಯ ಅವರು ಮೊಬೈಲ್ ತಳ್ಳಿ, ಆತನ ಕೆನ್ನೆಗೆ ಬಾರಿಸಿ, ನಡಿಯೋ ಎಂದು ಕರೆದೊಯ್ದಿದ್ದಾರೆ.

 

ಸದ್ಯ ಎಲ್ಲರ ಸಮ್ಮುಖದಲ್ಲಿ ಕಾರ್ಯಕರ್ತನ ಕೆನ್ನಗೆ ಬಾರಿಸಿದ  ಈ ವಿಡಿಯೋ ಇದೀಗ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದು, ಡಿಕೆಶಿ ಬಂಧನ ಸಿದ್ದರಾಮಯ್ಯ ಚಿಂತೆಗೀಡು ಮಾಡಿದೆ  ಎನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಅಮಿತ್ ಶಾ ಜೈಲಿಗೆ ಹೋಗಿ ಬಂದ ಒಬ್ಬ ಕೊಲೆಗಡುಕ- ಎಸ್. ಎನ್. ನಾರಾಯಣಸ್ವಾಮಿ