ಸಿಎಂ ಪುತ್ರ ಯತೀಂದ್ರ ಕಾರು ಸೀಜ್ ಮಾಡಿದ ಚುನಾವಣಾಧಿಕಾರಿಗಳು

Webdunia
ಶನಿವಾರ, 1 ಏಪ್ರಿಲ್ 2017 (13:08 IST)
ಅನುಮತಿ ಪಡೆಯದೇ ಇನ್ನೋವಾ ಕಾರು ತಂದಿದ್ದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯನವರ ಪುತ್ರ ಡಾ. ಯತೀಂದ್ರ ಕಾರನನ ಚುನಾವಣಾಧಿಕಾರಿಗಳು ಸೀಜ್ ಮಾಡಿರುವ ಘಟನೆ ಗುಂಡ್ಲುಪೇಟೆ ಕಾಂಗ್ರೆಸ್ ಕಚೇರಿ ಬಳಿ ನಡೆದಿದೆ.

ಯತೀಂದ್ರ ನಂಜನಗೂಡು ಕ್ಷೇತ್ರದಲ್ಲಿ ಪ್ರಚಾರಕ್ಕೆ ಅನುಮತಿ ಪಡೆದಿದ್ದರು. ಗುಂಡ್ಲುಪೇಟೆ ಪ್ರಚಾರಕ್ಕೆ ಬಳಸಲು ಕಾರಿಗೆ ಅನುಮತಿ ಪಡೆದಿರಲಿಲ್ಲ.

ಕಾಂಗ್ರೆಸ್ ಕಚೇರಿಯಿಂದ ಸಿಎಂ ಜೊತೆ ಹೊರಬಂದ ಯತೀಂದ್ರ ಕಾರನ್ನ ಹತ್ತಿ ಮುಂದಾಗಲು ತ್ನಿಸಿದಾಗ ಚುನಾವಣಾಧಿಕಾರಿಗಳು ಕಾರು ಸೀಜ್ ಮಾಡಿದ್ದಾರೆ. ಬಳಿಕ ಯತೀಂದ್ರ ಸೊಲ್ಲೆತ್ತದ ಯತೀಂದ್ರ ತಂದೆಯ ಕಾರಿನಲ್ಲೇ ಪ್ರಚಾರಕ್ಕೆ ತೆರಳಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ನನ್ನೊಂದಿಗೆ ಆಟವಾಡಲು ಬರಬೇಡಿ: ಕೇಂದ್ರದ ವಿರುದ್ಧ ಬ್ಯಾನರ್ಜಿ ಕಿಡಿ

ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲ್ಲ: ಮಲ್ಲಿಕಾರ್ಜುನ ಖರ್ಗೆ ಹಿಂಗದಿದ್ಯಾಕೆ

ದೇಶದ ಎರಡನೇ ಅತಿದೊಡ್ಡ ಮೀನು ಉತ್ಪಾದನಾ ರಾಜ್ಯವಾಗಿ ಗುಜರಾತ್

ಶಾಸಕರ ಖರೀದಿಗೆ ಹಣವಿದೆ, ರೈತರ ಸಂಕಷ್ಟಕ್ಕಿಲ್ಲ: ಜಗದೀಶ್ ಶೆಟ್ಟರ್ ಆಕ್ರೋಶ

ಮುಂದಿನ ಸುದ್ದಿ
Show comments