ಶಿಕ್ಷಕರ ದಿನಕ್ಕೆ ಸಿದ್ದರಾಮಯ್ಯ ವಿಶೇಷ ಲೇಖನ

Webdunia
ಮಂಗಳವಾರ, 5 ಸೆಪ್ಟಂಬರ್ 2023 (19:56 IST)
ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸಿಎಮ್ ಸಿದ್ದರಾಮಯ್ಯ ವಿಶೇಷ ಲೇಖನ ಬರೆದಿದ್ದು,ಯಾವುದೇ ವ್ಯಕ್ತಿ ಎಷ್ಟೇ ಎತ್ತರಕ್ಕೆ ಬೆಳೆದರೂ, ತನಗೆ ಅಕ್ಷರ ಕಲಿಸಿದ ಶಿಕ್ಷಕರನ್ನು ಮರೆಯಲು ಸಾಧ್ಯವಿಲ್ಲ. ಮರೆಯಬಾರದೂ ಕೂಡಾ. ನನ್ನ ಬದುಕಿನಲ್ಲಿ ರಾಜಪ್ಪ ಮೇಷ್ಟ್ರು ಬರದೆ ಹೋಗಿದ್ದರೆ ಬಹುಶಃ ನಾನು ಈ ರಾಜ್ಯದ ಮುಖ್ಯಮಂತ್ರಿಯಾಗುತ್ತಿರಲಿಲ್ಲ. ನನ್ನ ಮೊದಲ ಶಿಕ್ಷಕ ನಂಜೇಗೌಡರು. ಅವರು ನನಗೆ ವೀರಮಕ್ಕಳ ಕುಣಿತ ಕಲಿಸುತ್ತಿದ್ದರು. ಒಂದು ದಿನ ನಮ್ಮೂರಿನ ರಾಜಪ್ಪ ಮೇಷ್ಟ್ರ ಕಣ್ಣಿಗೆ ನಾನು ಬಿದ್ದೆ. ಅವರು ನನ್ನನ್ನು ಶಾಲೆಗೆ ಕರೆದುಕೊಂಡು ಹೋದರು, ಅಲ್ಲಿ ಹಲವಾರು ವಿಷಯಗಳ ಬಗ್ಗೆ ಉಕ್ತಲೇಖನ ಕೊಟ್ಟರು. ನಾನು ಸರಿಯಾಗಿ ಉತ್ತರಿಸಿ ಪಾಸಾದೆ. ಅವರು ಖುಷಿಪಟ್ಟು ನೇರವಾಗಿ ನನ್ನನ್ನು ಐದನೇ ತರಗತಿಗೆ ಸೇರಿಸಿದರು. ಅವರಿಂದಾಗಿ ನಾನು ಈಗಿನ ಸ್ಥಾನದಲ್ಲಿದ್ದೇನೆ, ಆ ಪುಣ್ಯಾತ್ಮನನ್ನು ನಾನು ಸದಾ ಗೌರವದಿಂದ ಸ್ಮರಿಸುತ್ತೇನೆ ಎಂದು ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತಿಯಾದ ಬಿಸಿಲಿರುವಾಗ ಮನೆ ಹೊರಗೆ ಬಂದ ಮಗುವಿನ ಕತೆ ಏನಾಯ್ತು: ಶಾಕಿಂಗ್ ವಿಡಿಯೋ ಇಲ್ಲಿದೆ

ಶಾಂತಿ ಮಾತುಕತೆ ನಡುವೆಯೇ ಇರಾನ್ ಮೇಲೆ ಅಮೆರಿಕಾ ದಾಳಿ

ಸಿದ್ದರಾಮಯ್ಯನವರ ಮನವೊಲಿಸಲು ಹೈಕಮಾಂಡ್ ಮುಂದೆ ಇರುವುದು ಇದೊಂದೇ ಅಸ್ತ್ರ

ಸಿದ್ದರಾಮಯ್ಯ ದೆಹಲಿಯಿಂದ ಬಂದ ತಕ್ಷಣ ಹೀಗೆ ಮಾಡಿದ್ರೆ ಸಿಎಂ ಬದಲಾವಣೆ ಪಕ್ಕಾ ಎಂದರ್ಥ

ಕರ್ನಾಟಕ ಸಿಎಂ ಬದಲಾವಣೆ ವಿಚಾರ: ನಂದೇನೂ ಇಲ್ಲ ಎಲ್ಲಾ ರಾಹುಲ್ ಜೀ ಹೇಳ್ತಾರೆ ಎಂದ ಖರ್ಗೆ, ಇಂದು ಕ್ಲೈಮ್ಯಾಕ್ಸ್ ನಿರೀಕ್ಷೆ

ಮುಂದಿನ ಸುದ್ದಿ
Show comments