Webdunia - Bharat's app for daily news and videos

Install App

ಶಿಕ್ಷಕರ ದಿನಕ್ಕೆ ಸಿದ್ದರಾಮಯ್ಯ ವಿಶೇಷ ಲೇಖನ

Webdunia
ಮಂಗಳವಾರ, 5 ಸೆಪ್ಟಂಬರ್ 2023 (19:56 IST)
ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸಿಎಮ್ ಸಿದ್ದರಾಮಯ್ಯ ವಿಶೇಷ ಲೇಖನ ಬರೆದಿದ್ದು,ಯಾವುದೇ ವ್ಯಕ್ತಿ ಎಷ್ಟೇ ಎತ್ತರಕ್ಕೆ ಬೆಳೆದರೂ, ತನಗೆ ಅಕ್ಷರ ಕಲಿಸಿದ ಶಿಕ್ಷಕರನ್ನು ಮರೆಯಲು ಸಾಧ್ಯವಿಲ್ಲ. ಮರೆಯಬಾರದೂ ಕೂಡಾ. ನನ್ನ ಬದುಕಿನಲ್ಲಿ ರಾಜಪ್ಪ ಮೇಷ್ಟ್ರು ಬರದೆ ಹೋಗಿದ್ದರೆ ಬಹುಶಃ ನಾನು ಈ ರಾಜ್ಯದ ಮುಖ್ಯಮಂತ್ರಿಯಾಗುತ್ತಿರಲಿಲ್ಲ. ನನ್ನ ಮೊದಲ ಶಿಕ್ಷಕ ನಂಜೇಗೌಡರು. ಅವರು ನನಗೆ ವೀರಮಕ್ಕಳ ಕುಣಿತ ಕಲಿಸುತ್ತಿದ್ದರು. ಒಂದು ದಿನ ನಮ್ಮೂರಿನ ರಾಜಪ್ಪ ಮೇಷ್ಟ್ರ ಕಣ್ಣಿಗೆ ನಾನು ಬಿದ್ದೆ. ಅವರು ನನ್ನನ್ನು ಶಾಲೆಗೆ ಕರೆದುಕೊಂಡು ಹೋದರು, ಅಲ್ಲಿ ಹಲವಾರು ವಿಷಯಗಳ ಬಗ್ಗೆ ಉಕ್ತಲೇಖನ ಕೊಟ್ಟರು. ನಾನು ಸರಿಯಾಗಿ ಉತ್ತರಿಸಿ ಪಾಸಾದೆ. ಅವರು ಖುಷಿಪಟ್ಟು ನೇರವಾಗಿ ನನ್ನನ್ನು ಐದನೇ ತರಗತಿಗೆ ಸೇರಿಸಿದರು. ಅವರಿಂದಾಗಿ ನಾನು ಈಗಿನ ಸ್ಥಾನದಲ್ಲಿದ್ದೇನೆ, ಆ ಪುಣ್ಯಾತ್ಮನನ್ನು ನಾನು ಸದಾ ಗೌರವದಿಂದ ಸ್ಮರಿಸುತ್ತೇನೆ ಎಂದು ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments