ಬಿ.ಎಲ್ ಸಂತೋಷ್ ಗೆ ಹೇಳಿಕೆಗೆ ತಿರುಗೇಟು ನೀಡಿದ ಸಿದ್ಧರಾಮಯ್ಯ

Webdunia
ಶನಿವಾರ, 20 ಏಪ್ರಿಲ್ 2019 (13:19 IST)
ಬೆಳಗಾವಿ : ಸಿದ್ದರಾಮಯ್ಯನ ಆತ್ಮ ಕೊಪ್ಪಳದಲ್ಲಿದೆ ಎಂಬ ಬಿ.ಎಲ್ ಸಂತೋಷ್ ಗೆ ಹೇಳಿಕೆಗೆ ಇದೀಗ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ.


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಆತ್ಮ ಎಲ್ಲಾ ಕಡೆ ಇದೆ. ನನ್ನ ಆತ್ಮ ಹೃದಯದಲ್ಲಿದೆ. ಎಲ್ಲಾ ಕಡೆ ಇರೋಕೆ ನಾನೇನು ದೇವರು ಅಲ್ಲ. ಬಿ.ಎಲ್ ಸಂತೋಷ್ ಗೆ ಬುದ್ಧಿ ಇಲ್ಲ. ಸೋಲುತ್ತೇವೆ ಎಂಬ ಹತಾಶೆಯಿಂದ ಏನೇನೋ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ.


ಹಾಗೇ ಬಿಜೆಪಿ ಕಡೆ ಬೆರಳು ಮಾಡಿದ್ರೆ, ಕೈ ಕಟ್ ಮಾಡುತ್ತೀನಿ ಎಂದು ಕೇಂದ್ರ ಸಚಿವ ಮನೋಜ್ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಬಿಜೆಪಿಯವರಿಗೆ ಹೊಡಿ, ಬಡಿ ಕೊಲೆ ಮಾಡುವುದು ಬಿಟ್ಟರೆ ಬೇರೆ ಏನೂ ಗೊತ್ತಿಲ್ಲ. ಬಿಜೆಪಿಯವರು ಮನುಷ್ಯತ್ವ ಇಲ್ಲದವರು ಎಂದು ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BigBreaking: ಕಾನ್ಫಿಡೆಂಟ್‌ ಗ್ರೂಪ್‌ನ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಪೌರಾಯುಕ್ತೆಗೆ ಧಮ್ಕಿ ಹಾಕಿದ ಪ್ರಕರಣ, ರಾಜೀವ್ ಗೌಡಗೆ ಬಿಗ್‌ ರಿಲೀಫ್‌

ಸಹೋದ್ಯೋಗಿಗಳೊಂದಿಗೆ ಗುರುಗ್ರಾಮಕ್ಕೆ ತೆರಳಿದ್ದ ಟೆಕ್ಕಿ ಶವವಾಗಿ ಪತ್ತೆ

ತ್ರಿವಳಿ ಮರ್ಡರ್ ಕೇಸ್‌: ಮಿಸ್ಸಿಂಗ್ ಕೇಸ್ ಕೊಡಲು ಹೋಗಿ ಲಾಕ್ ಆದ ಪಾಪಿ

ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಇನ್ಸ್ ಪೆಕ್ಟರ್: ಬಳಿಕ ಮಾಡಿದ್ದೇನು video

ಮುಂದಿನ ಸುದ್ದಿ
Show comments