ಸಿಎಂಗೆ ಟ್ವೀಟ್ ನಲ್ಲಿ ಕುಟುಕಿದ ಸಿದ್ದರಾಮಯ್ಯ

Webdunia
ಮಂಗಳವಾರ, 30 ಜೂನ್ 2020 (18:23 IST)

ಒಂದೆಡೆ ಕೊರೊನಾ ವಿರುದ್ಧ ಹೋರಾಟ ನಡೆಯುತ್ತಿದ್ದರೆ, ಇತ್ತ ಹಾಲಿ ಹಾಗೂ ಮಾಜಿ ಸಿಎಂಗಳ ಟ್ವೀಟ್ ಯುದ್ಧ ಶುರುವಾಗುವ ಲಕ್ಷಣಗಳು ಗೋಚರಿಸುತ್ತಿವೆ.


ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಸಿಎಂ ಆಫ್ ಕರ್ನಾಟಕ ಅಕೌಂಟ್ ಗೆ ಮಾಜಿ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್ ಗಳನ್ನು ಮಾಡಿ ಟ್ಯಾಗ್ ಮಾಡಿದ್ದಾರೆ.

ಕೊರೊನಾ ತಡೆಗೆ ಸರ್ವಪಕ್ಷಗಳ ಪರಿಶೀಲನಾ ಸಮಿತಿ ರಚಿಸಬೇಕು. ಪಕ್ಷಗಳ ವೈದ್ಯಕೀಯ ಶಿಕ್ಷಣ ಹೊಂದಿದವರನ್ನು ಸಮಿತಿಯಲ್ಲಿ ಸೇರಿಸಬೇಕು ಎಂದೆಲ್ಲ ಸಲಹೆ ನೀಡುವುದರ ಜೊತೆಗೆ ಸರಕಾರದ ವಿರುದ್ಧ ಸಿದ್ದರಾಮಯ್ಯ ಟೀಕೆ ನಡೆಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಅಕ್ರಮವಾಗಿ ಭಾರತಕ್ಕೆ ಬಂದಿದ್ದ 10 ಬಾಂಗ್ಲಾದೇಶಿ ಪ್ರಜೆಗಳಿಗೆ 2 ವರ್ಷ ಜೈಲು

ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು, ನಿರ್ದೇಶಿಸುತ್ತಿದೆ: ರಾಹುಲ್ ಗಾಂಧಿ

ಆರ್ ಅಶೋಕ್ ಎದುರೇ ನಾನೇ ವಿರೋಧ ಪಕ್ಷದ ನಾಯಕನೆಂದ ಬಸನಗೌಡ ಪಾಟೀಲ್ ಯತ್ನಾಳ್

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments