Webdunia - Bharat's app for daily news and videos

Install App

ಪ್ರಚಾರಕ್ಕೆ ತೆರಳುವಾಗ ದಿಢೀರನೆ ಕುಸಿದು ಬಿದ್ದ ಸಿದ್ದರಾಮಯ್ಯ

Webdunia
ಶನಿವಾರ, 29 ಏಪ್ರಿಲ್ 2023 (13:58 IST)
ಬಳ್ಳಾರಿ : ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ಹೆಲಿಕಾಪ್ಟರ್ ಮೂಲಕ ಕೂಡ್ಲಿಗಿಗೆ ಆಗಮಿಸಿದ ಸಿದ್ದರಾಮಯ್ಯ ಕಾರು ಹತ್ತುತ್ತಿದ್ದಂತೆ ಕುಸಿದು ಬಿದ್ದಿದ್ದಾರೆ.

ಕುಡ್ಲಿಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಎನ್.ಟಿ ಶ್ರೀನಿವಾಸ್ ಪರವಾಗಿ ಸಿದ್ದರಾಮಯ್ಯ ಪ್ರಚಾರಕ್ಕೆ ಆಗಮಿಸಿದ್ದರು. ಹೆಲಿಕಾಪ್ಟರ್ ಮೂಲಕ ಆಗಮಿಸಿದ್ದ ಅವರು, ಬಳಿಕ ಮೊಬೈಲ್ನಲ್ಲಿ ಬ್ಯೂಸಿಯಾಗಿದ್ದರು. ಕೆಲ ಕ್ಷಣಗಳಲ್ಲೇ ಕಾರು ಹತ್ತುತ್ತಿದ್ದಂತೆ ಕಾರಿನ ಬಾಗಿಲ ಬಳಿ ಕುಸಿದಿದ್ದಾರೆ. 

ಸಿದ್ದರಾಮಯ್ಯ ಅವರು ಕುಸಿದು ಬೀಳುತ್ತಿದ್ದಂತೆ ಹಿಡಿದುಕೊಂಡ ವೈದ್ಯರು, ಬಳಿಕ ಕಾರಿನೊಳಗೆ ಕೂರಿಸಿ ಗ್ಲೂಕೋಸ್ ನೀಡಿದರು. ಗ್ಲೂಕೋಸ್ ಕುಡಿದ ಬಳಿಕ ಚೇತರಿಸಿಕೊಂಡ ಸಿದ್ದರಾಮಯ್ಯ ಜನರತ್ತ ಕೈ ಬೀಸಿ ಕಾರ್ಯಕ್ರಮಕ್ಕೆ ತೆರಳಲು ಸಿದ್ಧರಾದರು. ಬಳಿಕ ಅಭ್ಯರ್ಥಿ ಎನ್.ಟಿ ಶ್ರೀನಿವಾಸ್ ಮನೆಗೆ ತೆರಳಿ ಶುಭ ಹಾರೈಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments