Webdunia - Bharat's app for daily news and videos

Install App

ನರೇಂದ್ರಮೋದಿಗೆ ಸಮಾನವಾದ ವ್ಯಕ್ತಿ ಸಿದ್ದರಾಮಯ್ಯ- ಸ್ವಾಮೀಜಿ

Webdunia
ಶುಕ್ರವಾರ, 9 ಫೆಬ್ರವರಿ 2018 (21:17 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸರಿ ಸಮಾನವಾದ ವ್ಯಕ್ತಿಯಾಗಿದ್ದು, ಅವರನ್ನು  ಮತ್ತೆ ಗೆಲ್ಲಿಸಬೇಕು ಎಂದು ಕಾಗಿನೆಲೆಯ ನಿರಂಜನಾನಂದ ಸ್ವಾಮೀಜಿ ಹೇಳಿದ್ದಾರೆ.

ದಾವಣಗೆರೆಯ ಹರಿಹರ ತಾಲ್ಲೂಕಿನ ಬೆಳ್ಳೊಡೆಯಲ್ಲಿ ಕನಕ ಪೀಠದ ರಜತ ಮಹೋತ್ಸವದಲ್ಲಿ ಮಾತನಾಡಿದ  ಅವರು, ಕೋಳಿ ಎಲ್ಲ ಕೇರಿಗಳಲ್ಲಿ ಕಾಳು ತಿಂದು ಬಂದು, ಮಾಲೀಕನ ಮನೆಯಲ್ಲಿ ಮೊಟ್ಟೆಯಿಡುತ್ತದೆ. ಅದೇರೀತಿ ಸಿದ್ದರಾಮಯ್ಯ ಮನೆಯ ಮಾಲೀಕನಿದ್ದಂತೆ ಆದ್ದರಿಂದ ಅವರನ್ನು ಮತ್ತೆ ಮುಖ್ಯಮಂತ್ರಿ  ಮಾಡಬೇಕು ಎಂದಿದ್ದಾರೆ.

ಕೆಂಪು ಕೋಟೆಯ  ಮೇಲೆ ಕಂಬಳಿ ಬೀಸಬೇಕಾದರೆ ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಕ್ಕೆ ಬರಬೇಕು. ಆದ್ದರಿಂದ ಸಿದ್ದರಾಮಯ್ಯ ಎಲ್ಲರೂ ಮತ ಹಾಕಿ ಗೆಲ್ಲಿಸಬೇಕು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments