Webdunia - Bharat's app for daily news and videos

Install App

ನರೇಂದ್ರಮೋದಿಗೆ ಸಮಾನವಾದ ವ್ಯಕ್ತಿ ಸಿದ್ದರಾಮಯ್ಯ- ಸ್ವಾಮೀಜಿ

Webdunia
ಶುಕ್ರವಾರ, 9 ಫೆಬ್ರವರಿ 2018 (21:17 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸರಿ ಸಮಾನವಾದ ವ್ಯಕ್ತಿಯಾಗಿದ್ದು, ಅವರನ್ನು  ಮತ್ತೆ ಗೆಲ್ಲಿಸಬೇಕು ಎಂದು ಕಾಗಿನೆಲೆಯ ನಿರಂಜನಾನಂದ ಸ್ವಾಮೀಜಿ ಹೇಳಿದ್ದಾರೆ.

ದಾವಣಗೆರೆಯ ಹರಿಹರ ತಾಲ್ಲೂಕಿನ ಬೆಳ್ಳೊಡೆಯಲ್ಲಿ ಕನಕ ಪೀಠದ ರಜತ ಮಹೋತ್ಸವದಲ್ಲಿ ಮಾತನಾಡಿದ  ಅವರು, ಕೋಳಿ ಎಲ್ಲ ಕೇರಿಗಳಲ್ಲಿ ಕಾಳು ತಿಂದು ಬಂದು, ಮಾಲೀಕನ ಮನೆಯಲ್ಲಿ ಮೊಟ್ಟೆಯಿಡುತ್ತದೆ. ಅದೇರೀತಿ ಸಿದ್ದರಾಮಯ್ಯ ಮನೆಯ ಮಾಲೀಕನಿದ್ದಂತೆ ಆದ್ದರಿಂದ ಅವರನ್ನು ಮತ್ತೆ ಮುಖ್ಯಮಂತ್ರಿ  ಮಾಡಬೇಕು ಎಂದಿದ್ದಾರೆ.

ಕೆಂಪು ಕೋಟೆಯ  ಮೇಲೆ ಕಂಬಳಿ ಬೀಸಬೇಕಾದರೆ ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಕ್ಕೆ ಬರಬೇಕು. ಆದ್ದರಿಂದ ಸಿದ್ದರಾಮಯ್ಯ ಎಲ್ಲರೂ ಮತ ಹಾಕಿ ಗೆಲ್ಲಿಸಬೇಕು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments