Webdunia - Bharat's app for daily news and videos

Install App

ರಾಜ್ಯದಲ್ಲಿ ನೈಟ್ ಕರ್ಪ್ಯೂ ಬಗ್ಗೆ ಸಿದ್ದರಾಮಯ್ಯ ಲೇವಡಿ

Webdunia
ಶನಿವಾರ, 10 ಏಪ್ರಿಲ್ 2021 (12:01 IST)
ಬೆಂಗಳೂರು : ದೆಹಲಿಯಲ್ಲೊಬ್ಬರು ಪಾಳೇಗಾರರಾಜ್ಯದಲ್ಲೊಬ್ಬರು ಮಾಂಡಲಿಕ ಭಲೇ ಜೋಡಿ ಎಂದು ರಾಜ್ಯದಲ್ಲಿ ನೈಟ್ ಕರ್ಪ್ಯೂ ಬಗ್ಗೆ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ನೈಟ್ ಕರ್ಪ್ಯೂ ಹೇರಿಕೆ ಬಾಲಿಶವಾದ ಕ್ರಮ. ಕೊರೊನಾ ಓಡಿಸಲು ತಟ್ಟೆ ಬಡಿದಷ್ಟೆ ಬಾಲಿಶ. ರಾತ್ರಿ ತೆರೆದಿರುವ ಹೋಟೆಲ್ , ಚಿತ್ರಮಂದಿರ , ಅಂಗಡಿ ಮುಗ್ಗಟ್ಟು ಮುಚ್ಚಿದರೆ ಸಾಲದೇ? ರಾತ್ರಿ ಕರ್ಪ್ಯೂವಿನ  ನಾಟಕ ಯಾಕೆ?  ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸಿಎಂ ಮೊದಲು ಸುರಕ್ಷತಾ ಕ್ರಮ ಕೈಗೊಳ್ಳಲಿ. ಜೊತೆಗೆ ಕೋವಿಡ್ ಪರೀಕ್ಷೆ ಹೆಚ್ಚಿಸಬೇಕು. ತಕ್ಷಣ ಚಿಕಿತ್ಸೆ ಲಭ್ಯವಿರುವಂತೆ ನೋಡಿಕೊಳ್ಳಿ. ವ್ಯಾಕ್ಸಿನ್ ಕೊರತೆಯ ದೂರು ಕೇಳಿ ಬರುತ್ತಿದೆ. ಗಿಮಿಕ್ ಗಳನ್ನು ಬಿಟ್ಟು ಈ ಕಡೆಗೆ ಗಮನಹರಿಸಿ. ಕೊರೊನಾ ನಿಯಂತ್ರಣ ಹೆಸರಲ್ಲಿ ತುಘಲಕ್ ದರ್ಬಾರ್. ಕೆಲ ಡಿಸಿಗಳು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments