Webdunia - Bharat's app for daily news and videos

Install App

ಡಿಕೆಶಿಗೆ ಸೆಡ್ಡು ಹೊಡೆದ ಸಿದ್ದರಾಮಯ್ಯ

Webdunia
ಸೋಮವಾರ, 21 ನವೆಂಬರ್ 2022 (09:07 IST)
ಕೊಪ್ಪಳ : ಒಂದೆಡೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರಾಜ್ಯಾದ್ಯಂತ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸುತ್ತಿದ್ದಾರೆ.

ಮತ್ತೊಂದೆಡೆ ಮಾಜಿ ಸಿಎಂ ಸಿದ್ದರಾಮಯ್ಯ ಮದುವೆ ಕಾರ್ಯಕ್ರಮದ ವೇದಿಕೆಯಲ್ಲೇ ಕೊಪ್ಪಳ ಜಿಲ್ಲೆಯ 5 ಅಭ್ಯರ್ಥಿಗಳನ್ನ ಘೋಷಣೆ ಮಾಡುವ ಮೂಲಕ ಡಿಕೆಶಿಗೆ ಸೆಡ್ಡು ಹೊಡೆದಿದ್ದಾರೆ.

ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಅವರ ಸಹೋದರ ಸಂಬಂಧಿಯೊಬ್ಬರ ಮದುವೆಯಲ್ಲಿ ಭಾಗವಹಿಸಲು ಕೊಪ್ಪಳ ತಾಲೂಕಿನ ವಣಬಳ್ಳಾರಿ ಗ್ರಾಮಕ್ಕೆ ಇಂದು ಆಗಮಿಸಿದ್ದ ಸಿದ್ದರಾಮಯ್ಯ,

ಮದುವೆ ಕಾರ್ಯಕ್ರಮದಲ್ಲೂ ರಾಜಕೀಯ ಭಾಷಣ ಮಾಡುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಕರ್ನಾಟಕ ರಾಜಕಾರಣದಲ್ಲಿ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Firing Case: ನ್ಯಾಯ ಸಿಗದಿದ್ದಲ್ಲಿ ಸುಮ್ಮನೇ ಕೂರವವರೇ ಅಲ್ಲ, ರಿಕ್ಕಿ ರೈ

ಗೌರವ ಡಾಕ್ಟರೇಟ್‌ ನಿರಾಕರಿಸಿದ ಸಚಿವ ಸತೀಶ್ ಜಾರಕಿಹೊಳಿ, ಕಾರಣ ಬಿಚ್ಚಿಟ್ಟಿದ್ದು ಹೀಗೇ

ಕಪ್ ಗೆದ್ದು ಅಭಿಮಾನಿಗಳ ಕಾಯುವಿಕೆ ಅಂತ್ಯ ಮಾಡಿ, RCBಗೆ ಶುಭ ಹಾರೈಸಿದ ಸಿದ್ದರಾಮಯ್ಯ

ವಾಕ್ ಸ್ವಾತಂತ್ರ್ಯವಿದೆ, ನೋವಿಸುವಷ್ಟರ ಮಟ್ಟಿಗಲ್ಲ: ಶರ್ಮಿಷ್ಟಾ ಪನೋಲಿಗೆ ಜಾಮೀನು ನೀಡಲು ಕೋರ್ಟ್‌ ನಿರಾಕರಣೆ

ಹಿಂದೂಗಳಿಗೆ ಹೀಗೇ ತೊಂದರೆ ಕೊಡುತ್ತಿದ್ದರೆ ಬಿಜೆಪಿ ಕೈಕಟ್ಟಿ ಕೂರಲ್ಲ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments