Webdunia - Bharat's app for daily news and videos

Install App

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ರಣತಂತ್ರ ರೂಪಿಸಿದ ಸಿದ್ದರಾಮಯ್ಯ

Webdunia
ಭಾನುವಾರ, 10 ನವೆಂಬರ್ 2019 (10:06 IST)
ಬೆಂಗಳೂರು : ಸಿದ್ದರಾಮಯ್ಯ ಅವರು ಸಾಮೂಹಿಕ ನಾಯಕತ್ವದ ಮೂಲಕ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ರಣತಂತ್ರ ರೂಪಿಸಿದ್ದಾರೆ.




ಉಪಚುನಾವಣೆಯ ಹಿನ್ನಲೆಯಲ್ಲಿ ಮುಂಚೂಣಿ ನಾಯಕರ ಜಂಟಿ ಪ್ರಚಾರಕ್ಕೆ ಪ್ಲ್ಯಾನ್ ಮಾಡಿರುವ ಸಿದ್ದರಾಮಯ್ಯ ತಮ್ಮ ಜತೆ ಮುಂಚೂಣಿ ನಾಯಕರೂ ಪ್ರಚಾರಕ್ಕೆ  ಬರಬೇಕು. ಕ್ಷೇತ್ರವಾರು ಚುನಾವಣಾ ಉಸ್ತುವಾರಿಯನ್ನು ಹೊರಬೇಕು ಎಂದು ತಿಳಿಸಿದ್ದಾರೆ.


ಜಂಟಿ ಪ್ರಚಾರದ ಮೂಲಕ ಎಲ್ಲರಿಗೂ ಚುನಾವಣಾ ಜವಬ್ದಾರಿ ನೀಡಲು ಮುಂದಾದ ಸಿದ್ದರಾಮಯ್ಯ, ಜಂಟಿ ಪ್ರಚಾರಕ್ಕೆ ತಂಡ ರಚಿಸಲು ತೀರ್ಮಾನಿಸಿದ್ದಾರೆ. ದಿನೇಶ್ ಗುಂಡೂರಾವ್, ಈಶ್ವರ್ ಖಂಡ್ರೆ, ಕೃಷ್ಣಬೈರೇಗೌಡ, ಡಾ.ಜಿ.ಪರಮೇಶ್ವರ್, ಡಿಕೆ ಶಿವಕುಮಾರ್, ಎಸ್.ಆರ್.ಪಾಟೀಲ್, ಸೇರಿದಂತೆ ಪಕ್ಷದ ಪ್ರಮುಖರ ತಂಡ ರಚಿಸಲು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments