ಇಂದು ದಾವಣಗೆರೆ ಜಿಲ್ಲೆಗೆ ಸಿದ್ದರಾಮಯ್ಯ

Webdunia
ಸೋಮವಾರ, 5 ಜೂನ್ 2023 (17:32 IST)
ಪ್ರತಿಯೊಬ್ಬರೂ ನಮ್ಮ ಪರಿಸರವನ್ನ ಚೊಕ್ಕವಾಗಿ ಇಟ್ಟಿಕೊಳ್ಳುವ ಕೆಲಸ ಮಾಡ್ಬೇಕು.. ಆ ಜವಾಬ್ದಾರಿ ಎಲ್ಲರಿಗೂ ಬರಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪರಿಸರದ ಸಮಸ್ಯೆ ನಿಯಂತ್ರಿಸುವ, ಜನರಲ್ಲಿ ಜಾಗೃತಿ ಮೂಡಿಸಲು ವಿಶ್ವದಾದ್ಯಂತ ಜೂನ್​ 5ರಂದು ಎಲ್ಲಾ ಕಡೆ ಪರಿಸರ ದಿನಾಚರಣೆ ಮಾಡ್ತೀವಿ.. ಇದರ ಉದ್ದೇಶ ಜನರಲ್ಲಿ ಜಾಗೃತಿ ಮೂಡಿಸುವುದಾಗಿದೆ ಎಂದು ತಿಳಿಸಿದ್ರು.. ನಾವು ಎಷ್ಟೇ ಆದೇಶ, ನಿಯಮಗಳನ್ನು ಜಾರಿಗೊಳಿಸಿದ್ರೂ ಜನರಲ್ಲಿ ಜಾಗೃತಿ ಬರಬೇಕು.. ನಾವು ಪ್ರಕೃತಿಯನ್ನ ಪ್ರೀತಿಸಬೇಕು, ಭೂಮಿ ತಾಯಿಯನ್ನ ಪ್ರೀತಿಸಬೇಕು. ಅದನ್ನ ಪ್ರತಿಯೊಬ್ಬರೂ ಕರ್ತವ್ಯ ಅಂತ ಭಾವಿಸಬೇಕು.. ನಮಗೆಲ್ಲ ಜೀವನ ಕೊಟ್ಟಿರುವುದು ಪ್ರಕೃತಿ ಮತ್ತು ಭೂಮಿ. ಪ್ರಕೃತಿ ಮತ್ತು ಭೂಮಿ ಉಪಯೋಗದಿಂದ ನಾವು ಬದುಕುತಿದ್ದೇವೆ ಎಂದರು..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡು ಡೇಟ್ ಮಿಸ್ ಆಗಿದೆ, ಈ ಬಾರಿ ಆಗಲ್ಲ: ಡಿಕೆಶಿ ಜೊತೆಗಿದ್ದಾರೆ ಇಷ್ಟು ಶಾಸಕರು... ಇಕ್ಬಾಲ್ ಶಾಕಿಂಗ್ ಹೇಳಿಕೆ

ಯತೀಂದ್ರನೇ ನಮ್ಮ ಹೈಕಮಾಂಡ್, ಅವರು ಹೇಳಿದ್ದನ್ನು ಕೇಳೋಣ: ಡಿಕೆ ಶಿವಕುಮಾರ್ ಟಾಂಗ್

ಸಿಎಂ ಬದಲಾವಣೆ ವಿಚಾರವಾಗಿ ಯತೀಂದ್ರ ಸಿದ್ದರಾಮಯ್ಯ ಮಹತ್ವದ ಹೇಳಿಕೆ

ಬಿಹಾರ ಸದನದಲ್ಲಿ ತೂರಾಡುತ್ತಿದ್ದ ತೇಜಸ್ವಿ ಯಾದವ್: ಮದ್ಯಪಾನ ಮಾಡಿ ಬಂದಿದ್ರಾ ಬಿಜೆಪಿ ಅನುಮಾನ Video

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಮುಂದಿನ ಸುದ್ದಿ
Show comments