ಇಂದು ದಾವಣಗೆರೆ ಜಿಲ್ಲೆಗೆ ಸಿದ್ದರಾಮಯ್ಯ

Webdunia
ಸೋಮವಾರ, 5 ಜೂನ್ 2023 (17:32 IST)
ಪ್ರತಿಯೊಬ್ಬರೂ ನಮ್ಮ ಪರಿಸರವನ್ನ ಚೊಕ್ಕವಾಗಿ ಇಟ್ಟಿಕೊಳ್ಳುವ ಕೆಲಸ ಮಾಡ್ಬೇಕು.. ಆ ಜವಾಬ್ದಾರಿ ಎಲ್ಲರಿಗೂ ಬರಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪರಿಸರದ ಸಮಸ್ಯೆ ನಿಯಂತ್ರಿಸುವ, ಜನರಲ್ಲಿ ಜಾಗೃತಿ ಮೂಡಿಸಲು ವಿಶ್ವದಾದ್ಯಂತ ಜೂನ್​ 5ರಂದು ಎಲ್ಲಾ ಕಡೆ ಪರಿಸರ ದಿನಾಚರಣೆ ಮಾಡ್ತೀವಿ.. ಇದರ ಉದ್ದೇಶ ಜನರಲ್ಲಿ ಜಾಗೃತಿ ಮೂಡಿಸುವುದಾಗಿದೆ ಎಂದು ತಿಳಿಸಿದ್ರು.. ನಾವು ಎಷ್ಟೇ ಆದೇಶ, ನಿಯಮಗಳನ್ನು ಜಾರಿಗೊಳಿಸಿದ್ರೂ ಜನರಲ್ಲಿ ಜಾಗೃತಿ ಬರಬೇಕು.. ನಾವು ಪ್ರಕೃತಿಯನ್ನ ಪ್ರೀತಿಸಬೇಕು, ಭೂಮಿ ತಾಯಿಯನ್ನ ಪ್ರೀತಿಸಬೇಕು. ಅದನ್ನ ಪ್ರತಿಯೊಬ್ಬರೂ ಕರ್ತವ್ಯ ಅಂತ ಭಾವಿಸಬೇಕು.. ನಮಗೆಲ್ಲ ಜೀವನ ಕೊಟ್ಟಿರುವುದು ಪ್ರಕೃತಿ ಮತ್ತು ಭೂಮಿ. ಪ್ರಕೃತಿ ಮತ್ತು ಭೂಮಿ ಉಪಯೋಗದಿಂದ ನಾವು ಬದುಕುತಿದ್ದೇವೆ ಎಂದರು..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಸಂಸತ್ ನಲ್ಲಿ ನೀಟ್ ಅಕ್ರಮ ಚರ್ಚೆ ಮಾಡಲು ನೋಟಿಸ್ ಕೂಡಾ ಕೊಡದೇ ಪ್ರತಿಭಟನೆ ಮಾಡ್ತಿದ್ದಾರೆ: ಜಿತೇಂದ್ರ ಸಿಂಗ್

ಸಿಜೆಪಿ ಪ್ರತಿಭಟನೆ ವೇಳೆ ತಲ್ವಾರ್ ಝಳಪಿಸಿದ್ರಾ: ವೈರಲ್ ವಿಡಿಯೋದಲ್ಲಿ ಏನಿದೆ

ಮೋದಿಗೆ ಶೂಟ್ ಮಾಡ್ತೀನಿ, ಬಾಯಿಗೆ... ಸಿಜೆಪಿ ಪ್ರತಿಭಟನೆಯಲ್ಲಿ ಯುವಕನ ಅಸಭ್ಯ ಆವಾಜ್: Video

ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಲಿರುವ ಪ್ರಮುಖ ವಿಧೇಯಕಗಳು ಮತ್ತು ವಿಪಕ್ಷಗಳ ಪ್ರತಿಭಟನೆಯಿಂದಾಗುವ ಪರಿಣಾಮಗಳು

Karnataka Weather: ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ನೋಡಿ

ಮುಂದಿನ ಸುದ್ದಿ
Show comments