Webdunia - Bharat's app for daily news and videos

Install App

ಜಗದೀಶ್ ಶೆಟ್ಟರ್ ಗೆ ಸಿದ್ದರಾಮಯ್ಯ ಟಾಂಗ್

Webdunia
ಮಂಗಳವಾರ, 14 ಮೇ 2019 (16:38 IST)
ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ ಮಾಜಿ ಸಿ.ಎಂ. ಸಿದ್ದರಾಮಯ್ಯ.

ಮಂಡ್ಯದಲ್ಲಿ ಸುಮಲತಾಗೆ ಸಿದ್ದರಾಮಯ್ಯ ಸಪೋರ್ಟ್ ಮಾಡಿದ್ದರು ಎನ್ನುವ ಜಗದೀಶ್ ಶೆಟ್ಟರ್ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ್ದು, ಶೆಟ್ಟರ್ ಗೆ ತಿರುಗೇಟು ನೀಡಿದ್ದಾರೆ ಸಿದ್ದರಾಮಯ್ಯ.

ಈ ತರಹ ಬೆಂಕಿ ಹಂಚುವುದರಲ್ಲಿ ಬಿಜೆಪಿಗರು ನಿಸ್ಸೀಮರು. ಸುಳ್ಳು ಹೇಳುವುದು ಬಿಟ್ಟು ಅವರಿಗೇನೂ ಗೊತ್ತಿಲ್ಲ.
ಸುಮಲತಾಗೆ ಸಪೋರ್ಟ್ ಮಾಡಿದ್ದು, ನಾವಾ ಅವರಾ...?

ನಾವು ಸಪೋರ್ಟ್ ಮಾಡಿದ್ದೇವೆ ಎನ್ನುವುದು ಸುಳ್ಳು. ದೋಸ್ತಿ ಸರ್ಕಾರಕ್ಕೆ ಸಿದ್ದರಾಮಯ್ಯ ಟೈ ಬಾಂಬ್ ಫಿಕ್ಸ್ ಮಾಡಿದ್ದಾರೆ ಅನ್ನೋದು ಸುಳ್ಳು.

ದೋಸ್ತಿ ಸರ್ಕಾರ ಇನ್ನೂ ನಾಲ್ಕು ವರ್ಷ ಭದ್ರವಾಗಿರುತ್ತದೆ. ಬಿಜೆಪಿ ಅವರಿಗೆ ಹೇಳಿಕೊಳ್ಳಲು ಏನೂ ವಿಷಯವಿಲ್ಲ.
ಹೀಗಾಗಿ ಈ ರೀತಿ ಸುಳ್ಳು ಹೇಳುತ್ತ ಓಡಾಡುತ್ತಿದ್ದಾರೆ ಎಂದಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments