Select Your Language

Notifications

webdunia
webdunia
webdunia
webdunia

ರಾಜ್ಯ ಸರಕಾರಕ್ಕೆ ಟ್ವಿಟ್ ನಲ್ಲೇ ತಿವಿದ ಸಿದ್ದರಾಮಯ್ಯ

ಸಿದ್ದರಾಮಯ್ಯ
ಬಿಜೆಪಿ ನೇತೃತ್ವದ ರಾಜ್ಯ ಸರಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವಿಟ್ ನಲ್ಲೇ ತಿವಿದು ವ್ಯಂಗ್ಯವಾಡುತ್ತಿದ್ದಾರೆ.


ಅತಿವೃಷ್ಠಿ ಪರಿಸ್ಥಿತಿ ನಿಭಾಯಿಸಲು ಸರಕಾರ ವಿಫಲವಾಗುತ್ತಿದೆ ಎಂದು ದೂರಿದ್ದಾರೆ.

ಈ ನಡುವೆ ನೆರೆ ಹಾವಳಿ ಕುರಿತು ಕಳೆದ ತಿಂಗಳು ಪತ್ರ ಬರೆದು ಎಚ್ಚರಿಸಿದ್ದೆ. ಆದರೆ ಸರಕಾರ ಉತ್ತರ ನೀಡಿರಲಿಲ್ಲ ಎಂದಿದ್ದಾರೆ.

ರಾಜ್ಯದ ಸರಕಾರದ ನಡೆಯು ಬೆಂಕಿ ಬಿದ್ದ ಮೇಲೆ ಬಾವಿ ತೋಡೋಕೆ ಹೋದಂತಾಗುತ್ತಿದೆ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಜನ್ಮದಿನಾಚರಣೆ ಸಂದರ್ಭ ಸಚಿವ ಶ್ರೀರಾಮುಲುಗೆ ಶಾಕ್