Webdunia - Bharat's app for daily news and videos

Install App

ರಾಜ್ಯ ಸರಕಾರಕ್ಕೆ ಟ್ವಿಟ್ ನಲ್ಲೇ ತಿವಿದ ಸಿದ್ದರಾಮಯ್ಯ

Webdunia
ಭಾನುವಾರ, 9 ಆಗಸ್ಟ್ 2020 (23:46 IST)
ಬಿಜೆಪಿ ನೇತೃತ್ವದ ರಾಜ್ಯ ಸರಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವಿಟ್ ನಲ್ಲೇ ತಿವಿದು ವ್ಯಂಗ್ಯವಾಡುತ್ತಿದ್ದಾರೆ.


ಅತಿವೃಷ್ಠಿ ಪರಿಸ್ಥಿತಿ ನಿಭಾಯಿಸಲು ಸರಕಾರ ವಿಫಲವಾಗುತ್ತಿದೆ ಎಂದು ದೂರಿದ್ದಾರೆ.

ಈ ನಡುವೆ ನೆರೆ ಹಾವಳಿ ಕುರಿತು ಕಳೆದ ತಿಂಗಳು ಪತ್ರ ಬರೆದು ಎಚ್ಚರಿಸಿದ್ದೆ. ಆದರೆ ಸರಕಾರ ಉತ್ತರ ನೀಡಿರಲಿಲ್ಲ ಎಂದಿದ್ದಾರೆ.

ರಾಜ್ಯದ ಸರಕಾರದ ನಡೆಯು ಬೆಂಕಿ ಬಿದ್ದ ಮೇಲೆ ಬಾವಿ ತೋಡೋಕೆ ಹೋದಂತಾಗುತ್ತಿದೆ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments