Select Your Language

Notifications

webdunia
webdunia
webdunia
webdunia

ಟ್ವೀಟರ್ ನಲ್ಲಿ ಸಿಟಿ ರವಿಯ ಕಾಲೆಳೆದ ಸಿದ್ದರಾಮಯ್ಯ

ಟ್ವೀಟರ್ ನಲ್ಲಿ ಸಿಟಿ ರವಿಯ ಕಾಲೆಳೆದ ಸಿದ್ದರಾಮಯ್ಯ
ಬೆಂಗಳೂರು , ಶನಿವಾರ, 19 ಅಕ್ಟೋಬರ್ 2019 (12:22 IST)
ಬೆಂಗಳೂರು : ಕಾರು ಅಪಘಾತ ಮಾಡಿದ ವಿಚಾರಕ್ಕೆ ಶಂಬಂಧಿಸಿದಂತೆ ಸಚಿವ ಸಿಟಿ ರವಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟರ್ ನಲ್ಲಿ ಕಾಲೆಳೆದಿದ್ದಾರೆ.




ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ,  ಅಧಿಕಾರ ಇಲ್ಲದಾಗ ಮಾನಸಿಕ ಕಾಯಿಲೆಯಿಂದ ನರಳುವವರು ಕಂಠಪೂರ್ತಿ ಕುಡಿದು ಕಾರು ಅಪಘಾತ ಮಾಡಿ ಅಮಾಯಕರನ್ನು ಸಾಯಿಸ್ತಾರೆ. ನಮ್ಮಂತಹವರು ರಾಜಕೀಯದ ಮಧ್ಯ ಬಿಡುವು ಮಾಡಿಕೊಂಡು ಇತಿಹಾಸ ಓದಿ ಸತ್ಯ ತಿಳಿದುಕೊಂಡು ಮಾತನಾಡುತ್ತೇವೆ ಎಂದು ಸಿಟಿ ರವಿಗೆ ಟಾಂಗ್ ನೀಡಿದ್ದಾರೆ.

 

ವಿ.ಡಿ.ಸಾವರ್ಕರ್ ಗೆ ಭಾರತ ರತ್ನ ಪ್ರಶಸ್ತಿ ಪ್ರಸ್ತಾಪ ವಿಚಾರದ ಬಗ್ಗೆ ಟ್ವೀಟ್ ಮಾಡಿರುವ ಅವರು, ಗಾಂಧೀಜಿ ಹತ್ಯೆಯ ಆರೋಪಿಗಳಿಗೆ  ಭಾರತ ರತ್ನ ಕೊಡುವುದಾದರೆ ಕುಡಿದ ಮತ್ತಿನಲ್ಲಿ ಕಾರು ಅಪಘಾತ ಮಾಡಿ ಅಮಾಯಕರನ್ನು ಸಾಯಿಸಿದವರಿಗೆ ಕನಿಷ್ಠ ರಾಜ್ಯೋತ್ಸವ ಪ್ರಶಸ್ತಿಯನ್ನಾದರೂ ಕೊಡಬೇಕಪ್ಪಾ…! ಎಂದು ಟ್ವೀಟರ್ ನಲ್ಲಿ ಸಿಟಿ ರವಿಗೆ ವ್ಯಂಗ್ಯಮಾಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಶೋಕಾಸ್ ನೋಟಿಸ್ ಗೆ ಉತ್ತರ ನೀಡಿದ ಬಸವನಗೌಡ ಯತ್ನಾಳ್