Select Your Language

Notifications

webdunia
webdunia
webdunia
webdunia

ಅಕ್ಕಿ ವಿತರಣೆಯಲ್ಲಿ ರಾಜಕೀಯ,ದ್ವೇಷದ ರಾಜಕೀಯ ಮಾಡುವುದು ಬೇಡ ಎಂದು ಸಿದ್ದರಾಮಯ್ಯ ಟ್ವೀಟ್

ಅಕ್ಕಿ ವಿತರಣೆಯಲ್ಲಿ ರಾಜಕೀಯ,ದ್ವೇಷದ ರಾಜಕೀಯ ಮಾಡುವುದು ಬೇಡ ಎಂದು ಸಿದ್ದರಾಮಯ್ಯ ಟ್ವೀಟ್
bangalore , ಗುರುವಾರ, 22 ಜೂನ್ 2023 (20:26 IST)
ಅಕ್ಕಿ ವಿತರಣೆಯಲ್ಲಿ ರಾಜಕೀಯ,ದ್ವೇಷದ ರಾಜಕೀಯ ಮಾಡುವುದು ಬೇಡ ಎಂದು  ಅಮಿತ್ ಷಾ ಭೇಟಿ ವೇಳೆ ಇದನ್ನೇ ಹೇಳಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ  ಎಫ್.ಸಿ.ಐ ಅಕ್ಕಿ ನೀಡುವ ವಿಚಾರದಲ್ಲಿ ಒಪ್ಪಿಗೆ ಪತ್ರವನ್ನು ನೀಡಿ,ಮರುದಿನವೇ ಅಕ್ಕಿ ವಿತರಣೆಯನ್ನು ರಾಜ್ಯಗಳಿಗೆ ಸ್ಥಗಿತಗೊಳಿಸಿಗಿರುವ ವಿಚಾರವನ್ನು ಗಮನಕ್ಕೆ ತರಲಾಗಿದೆ.ಅಕ್ಕಿ ವಿತರಣೆ ಬಗ್ಗೆ ರಾಜಕೀಯ ದ್ವೇಷದ ರಾಜಕಾರಣ ಮಾಡುವುದು ಬೇಡ ಎಂದು ತಿಳಿಸಿದ್ದೇನೆ.ಅವರು ಸಂಬಂಧಪಟ್ಟ ಮಂತ್ರಿಗಳಿಗೆ ಮಾತನಾಡುತ್ತೇನೆ ಎಂಬ ಭರವಸೆ ನೀಡಿದ್ದಾರೆ ಎಂದು ಟ್ವೀಟ್ ಮೂಲಕ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೋಟೆಲ್ ತಿಂಡಿ ಪ್ರಿಯರಿಗೆ ಶಾಕ್..!