Webdunia - Bharat's app for daily news and videos

Install App

ಸಿದ್ದರಾಮಯ್ಯ, ಪರಮೇಶ್ವರ ಗುದ್ದಾಟದಿಂದ ಕಾಂಗ್ರೆಸ್‌ನಲ್ಲಿ ಎರಡು ಗುಂಪು– ಈಶ್ವರಪ್ಪ

Webdunia
ಭಾನುವಾರ, 31 ಡಿಸೆಂಬರ್ 2017 (14:24 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರ ನಡುವಿನ ಗುದ್ದಾಟದಿಂದ ಕಾಂಗ್ರೆಸ್‌ ಪಕ್ಷದಲ್ಲಿ ಎರಡು ಗುಂಪುಗಳಾಗಿವೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದ್ದಾರೆ.
 
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಳ್ಳು ಭರವಸೆಗಳನ್ನು ನೀಡಿ ವೃದ್ಧರಿಗೆ ಕಳೆದ ಐದು ತಿಂಗಳಿನಿಂದ ಮಾಶಾಸನ ನೀಡಿಲ್ಲ. ಆದರೆ, ಹೋದ ಕಡೆಯಲ್ಲೆಲ್ಲ ಸಾವಿರಾರು ಕೋಟಿ ಖರ್ಚು ಮಾಡಿದ್ದೇವೆ ಎಂದು ಬೊಗಳೆ ಬಿಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ಗೋವಾದಲ್ಲಿ ಸಮ್ಮಿಶ್ರ ಸರ್ಕಾರವಿದ್ದು, ಬಿಜೆಪಿ ಪಕ್ಷದ ಸರ್ಕಾರ ಮಾತ್ರವಲ್ಲ. ಆದರೂ, ಬಿಜೆಪಿ ಮಹಾದಾಯಿ ವಿವಾದ ಬಗೆಹರಿಸಲು ಪ್ರಯತ್ನ ನಡೆಸಿದೆ. ಆದರೆ, ಕಾಂಗ್ರೆಸ್ ನಾಯಕರು ಗೋವಾ ಕಾಂಗ್ರೆಸ್‌ನವರನ್ನು ಒಪ್ಪಿಸದೆ ವಿನಾ ಕಾರಣ ದೂಷಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments