Webdunia - Bharat's app for daily news and videos

Install App

ಬಿ.ಎಸ್.ವೈ ಕೂಡಲೇ ರಾಜೀನಾಮೆ ನೀಡಬೇಕೆಂದ ಸಿದ್ದರಾಮಯ್ಯ!

Webdunia
ಸೋಮವಾರ, 11 ಫೆಬ್ರವರಿ 2019 (10:46 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕೂಡಲೇ ರಾಜೀನಾಮೆ ನೀಡಬೇಕೆಂದು ಮಾಜಿ ಸಿಎಂ ಆಗ್ರಹ ಮಾಡಿದ್ದಾರೆ. ಆಪರೇಷನ್ ಕಮಲ ಕುರಿತ ಆಡಿಯೋದಲ್ಲಿ ಮಾತನಾಡಿದ್ದು ಸಾಬೀತಾದರೆ ರಾಜೀನಾಮೆ ಕೊಡುವೆ ಎಂದಿದ್ದ ಅವರು, ತಮ್ಮ ಮಾತನ್ನು ರಾಜೀನಾಮೆ ಕೊಟ್ಟು ಉಳಿಸಿಕೊಳ್ಳಬೇಕೆಂದು ಒತ್ತಾಯ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿರುವ ಮಾಜಿ ಸಿಎಂ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಬಿ.ಎಸ್.ವೈ ರಾಜೀನಾಮೆಗೆ ಒತ್ತಾಯ ಮಾಡಿದ್ದಾರೆ.

ಯಡಿಯೂರಪ್ಪ ಸಾರ್ವಜನಿಕ ಜೀವನದಲ್ಲಿರಲು ಯಡಿಯೂರಪ್ಪ ನೈತಿಕತೆ ಉಳಿಸಿಕೊಂಡಿಲ್ಲ. ಕೂಡಲೇ ಅವರು ರಾಜೀನಾಮೆ ಕೊಡಬೇಕು. ಆಡಿಯೋ ಸಾಬೀತಾದ್ರೆ ರಾಜಿನಾಮೆ ಕೊಡ್ತಿನಿ ಎಂದಿದ್ದರು. ಈಗ ಆ ಮಾತನ್ನು ಪಾಲಿಸಲಿ ಎಂದಿದ್ದಾರೆ.

ಆಡಿಯೋದಲ್ಲಿ ಮಾತನಾಡಿದ್ದು ನಾನಲ್ಲ. ಅದು ಮಿಮಿಕ್ರಿ ಎಂದು ಮೊದಲು ಹೇಳಿದ್ದರು. ಈಗ ಆಡಿಯೋ ನನ್ನದೇ ಎನ್ನುತ್ತಿದ್ದಾರೆ ಎಂದ ಅವರು, ಪ್ರಧಾನಿ ವಿರುದ್ಧವೂ ಹರಿಹಾಯ್ದರಯ, ರೈತರ ಬಗ್ಗೆ ಕಾಳಜಿ ತೋರುವ ಪಿಎಂ, ರೈತರ ಸಾಲವನ್ನು ಏಕೆ ಮನ್ನಾ ಮಾಡಿಲ್ಲ ಎಂದು ದೂರಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments