Webdunia - Bharat's app for daily news and videos

Install App

ಬಿ.ಎಸ್.ವೈ ಕೂಡಲೇ ರಾಜೀನಾಮೆ ನೀಡಬೇಕೆಂದ ಸಿದ್ದರಾಮಯ್ಯ!

Webdunia
ಸೋಮವಾರ, 11 ಫೆಬ್ರವರಿ 2019 (10:46 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕೂಡಲೇ ರಾಜೀನಾಮೆ ನೀಡಬೇಕೆಂದು ಮಾಜಿ ಸಿಎಂ ಆಗ್ರಹ ಮಾಡಿದ್ದಾರೆ. ಆಪರೇಷನ್ ಕಮಲ ಕುರಿತ ಆಡಿಯೋದಲ್ಲಿ ಮಾತನಾಡಿದ್ದು ಸಾಬೀತಾದರೆ ರಾಜೀನಾಮೆ ಕೊಡುವೆ ಎಂದಿದ್ದ ಅವರು, ತಮ್ಮ ಮಾತನ್ನು ರಾಜೀನಾಮೆ ಕೊಟ್ಟು ಉಳಿಸಿಕೊಳ್ಳಬೇಕೆಂದು ಒತ್ತಾಯ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿರುವ ಮಾಜಿ ಸಿಎಂ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಬಿ.ಎಸ್.ವೈ ರಾಜೀನಾಮೆಗೆ ಒತ್ತಾಯ ಮಾಡಿದ್ದಾರೆ.

ಯಡಿಯೂರಪ್ಪ ಸಾರ್ವಜನಿಕ ಜೀವನದಲ್ಲಿರಲು ಯಡಿಯೂರಪ್ಪ ನೈತಿಕತೆ ಉಳಿಸಿಕೊಂಡಿಲ್ಲ. ಕೂಡಲೇ ಅವರು ರಾಜೀನಾಮೆ ಕೊಡಬೇಕು. ಆಡಿಯೋ ಸಾಬೀತಾದ್ರೆ ರಾಜಿನಾಮೆ ಕೊಡ್ತಿನಿ ಎಂದಿದ್ದರು. ಈಗ ಆ ಮಾತನ್ನು ಪಾಲಿಸಲಿ ಎಂದಿದ್ದಾರೆ.

ಆಡಿಯೋದಲ್ಲಿ ಮಾತನಾಡಿದ್ದು ನಾನಲ್ಲ. ಅದು ಮಿಮಿಕ್ರಿ ಎಂದು ಮೊದಲು ಹೇಳಿದ್ದರು. ಈಗ ಆಡಿಯೋ ನನ್ನದೇ ಎನ್ನುತ್ತಿದ್ದಾರೆ ಎಂದ ಅವರು, ಪ್ರಧಾನಿ ವಿರುದ್ಧವೂ ಹರಿಹಾಯ್ದರಯ, ರೈತರ ಬಗ್ಗೆ ಕಾಳಜಿ ತೋರುವ ಪಿಎಂ, ರೈತರ ಸಾಲವನ್ನು ಏಕೆ ಮನ್ನಾ ಮಾಡಿಲ್ಲ ಎಂದು ದೂರಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಿಗ್‌ಟ್ವಿಸ್ಟ್‌

ಒಡಿಶಾ: 3 ಅಪ್ರಾಪ್ತರ ಮೇಲೆ ನಿರಂತರ ಅತ್ಯಾಚಾರ, ಕಾಮುಕನಿಗೆ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್‌

ಕ್ರಿಕೆಟಿಗ ಸಚಿನ್ ಮಗಳು ಸಾರಾಗೆ ಜಾಗತಿಕ ಮಟ್ಟದಲ್ಲಿ ಒಲಿಯಿತು ದೊಡ್ಡ ಅದೃಷ್ಟ

ನಾಯಿ ಬೊಗಳಿತೆಂದು ತೋಟಕ್ಕೆ ಹೋದ ರೈತ: ಆನೆ ದಾಳಿಯಿಂದ ಸಾವು

10 ವರ್ಷದ ಹಿಂದೆ ದೂರವಾದ ಪತ್ನಿ ಮುಗಿಸಲು ಸಾಧು ವೇಷ ಧರಿಸಿದ ಪತಿ, ಮುಂದೇ ಆಗಿದ್ದೆ ಭಯಾನಕ ಕೃತ್ಯ

ಮುಂದಿನ ಸುದ್ದಿ
Show comments