Webdunia - Bharat's app for daily news and videos

Install App

ಮಂಡ್ಯ ಲೋಕಸಭೆ ಉಪಚುನಾವಣೆ: ಬಿಜೆಪಿ ಮುಖಂಡರನ್ನು ಭೇಟಿ ಮಾಡಿದ ಸಿದ್ದರಾಮಯ್ಯ

Webdunia
ಭಾನುವಾರ, 14 ಅಕ್ಟೋಬರ್ 2018 (16:39 IST)
ಮಂಡ್ಯ ಲೋಕಸಭೆ ಉಪಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಪ್ರಮುಖ ಬಿಜೆಪಿ ಮುಖಂಡರ ಮನೆಗೆ ಡಾ.ಸಿದ್ದರಾಮಯ್ಯ ಭೇಟಿ ನೀಡಿದರು.

ಮಂಡ್ಯ ಬಿಜೆಪಿ ಅಭ್ಯರ್ಥಿಯಾಗಿರುವ ಡಾ.ಸಿದ್ದರಾಮಯ್ಯ, ಟಿಕೆಟ್ ಘೋಷಣೆ ಆದ ಬಳಿಕ ಮೊದಲ ಬಾರಿಗೆ ಮಂಡ್ಯಕ್ಕೆ ಆಗಮಿಸಿದ್ದಾರೆ.

ಬಿಜೆಪಿ ಜಿಲ್ಲಾಧ್ಯಕ್ಷ ನಾಗಣ್ಣಗೌಡ ಅವರನ್ನು ಬಿಟ್ಟರೆ, ಜಿಲ್ಲಾ ಬಿಜೆಪಿ ಪದಾಧಿಕಾರಿಗಳು ಗೈರಾಗಿದ್ದರು.
ಸಿದ್ದರಾಮಯ್ಯ ಗೆ ಟಿಕೆಟ್ ಕೊಟ್ಟಿದ್ದಕ್ಕೆ ಮಂಡ್ಯ ಬಿಜೆಪಿಯಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಜೊತೆ ಪ್ರಚಾರಕ್ಕೆ ಹೋಗಲು ಪ್ರಮುಖರ ಹಿಂದೇಟು ಹಾಕುತ್ತಿದ್ದಾರೆ. ಹೀಗಿದ್ದರೂ ಬಿಜೆಪಿ ಅಭ್ಯರ್ಥಿ ಗೆಲುವಿನ‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಬಾರಿ ಚುನಾವಣೆಯಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಗೆಲ್ಲುವೆ. ಸಣ್ಣಪುಟ್ಟ ಗೊಂದಲಗಳನ್ನು ಸರಿಪಡಿಸಿಕೊಳ್ಳುವೆ. ಸೋಮವಾರ ನಾಮಪತ್ರ ಸಲ್ಲಿಕೆ ಮಾಡಲಾಗುವುದು ಎಂದಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಹಾಕದಿರುವುದು ಬಿಜೆಪಿಗೆ ವರದಾನ ಆಗಲಿದೆ. ಹೀಗಂತ ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments