ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಸ್ಪರ್ಧೆ ಫಿಕ್ಸ್?

Webdunia
ಶುಕ್ರವಾರ, 31 ಮಾರ್ಚ್ 2023 (14:52 IST)
ಬೆಂಗಳೂರು : ಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೇ ರಾಜ್ಯ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅಂತೆಯೇ ಸಿದ್ದರಾಮಯ್ಯ ಸ್ಪರ್ಧಿಸುತ್ತಿರುವ ವರುಣಾ ಯುದ್ಧ ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲ ಮೂಡಿಸಿದೆ.
 
ಹೌದು, ವರುಣಾದಲ್ಲಿ ಸಿದ್ದರಾಮಯ್ಯಗೆ ಎದುರಾಗಿ ವಿಜಯೇಂದ್ರ ಸ್ಪರ್ಧೆ ಫಿಕ್ಸಾ ಎಂಬ ಪ್ರಶ್ನೆ ಎದ್ದಿದೆ. ಯಾಕಂದರೆ ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧೆ ಬಗ್ಗೆ ಹೈಕಮಾಂಡ್ ಮಟ್ಟದಲ್ಲೂ ಚರ್ಚೆಯಾಗುತ್ತಿದೆ. ಈ ಮೂಲಕ ಸಿದ್ದರಾಮಯ್ಯ ಕಟ್ಟಿ ಹಾಕಲು ವಿಜಯೇಂದ್ರ ಸ್ಪರ್ಧೆಯ ಅಸ್ತ್ರ ಬಿಡಲು ಬಿಜೆಪಿ ಪ್ಲಾನ್ ಮಾಡಲಾಗುತ್ತಿದೆ.

2018ರಲ್ಲಿ ವರುಣಾದಲ್ಲಿ ಹೈಕಮಾಂಡ್ ಟಿಕೆಟ್ ಮಿಸ್ ಮಾಡಿತ್ತು. ಆದರೆ 2023ರಲ್ಲಿ ವಿಜಯೇಂದ್ರ ಸ್ಪರ್ಧೆಗಿಳಿಸಲು ಬಿಜೆಪಿಯೇ ಆಸಕ್ತಿ ವಹಿಸಿದಂತಿದೆ. ಈಗಾಗಲೇ ಶಿಕಾರಿಪುರ ಸ್ಪರ್ಧೆಗೆ ತಯಾರಾಗ್ತಿರೋ ವಿಜಯೇಂದ್ರಗೆ ಪಕ್ಷದಿಂದ ವರುಣಾ ಆಫರ್ ಕೊಡಲಾಗುತ್ತಿದೆ. ಗುರುವಾರ ಆರ್ ಎಸ್ಎಸ್ ಮುಖಂಡರ ಜೊತೆಗೂ ವಿಜಯೇಂದ್ರ ಸೀಕ್ರೆಟ್ ಸಮಾಲೋಚನೆ ನಡೆಸಿದ್ದಾರೆ .

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರ ಬಜೆಟ್ ರೈತರ ಆದಾಯವನ್ನು ಹೆಚ್ಚಿಸುತ್ತದೆ: ಪ್ರಧಾನಿ ಮೋದಿ ವಿಶ್ವಾಸ

ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ ಬೆನ್ನಲ್ಲೇ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಎಚ್ಚರಿಕೆ

ನೆಚ್ಚಿನ ರೆಸಾರ್ಟ್‌ನಲ್ಲೇ ಮಣ್ಣಾದ ಸಿಜೆ ರಾಯ್‌

ಇಂದೋರ್‌ ಮ್ಯಾರಥಾನ್‌ ವೇಳೆ 25 ವರ್ಷದ ಓಟಗಾರ ಹೃದಯಾಘಾತಕ್ಕೆ ಬಲಿ

ಭಾರತದ ರಕ್ಷಣಾ ಸಾಮರ್ಥ್ಯಗಳನ್ನು ಮತ್ತಷ್ಟು ಬಲಗೊಂಡಿದೆ: ರಾಜನಾಥ್ ಸಿಂಗ್

ಮುಂದಿನ ಸುದ್ದಿ
Show comments