Webdunia - Bharat's app for daily news and videos

Install App

ಅತ್ಯಾಚಾರಿಗಳಿಗೆ ಮರಣ ದಂಡನೆ ವಿಧಿಸಬೇಕೆಂದ ಸಿದ್ದರಾಮಯ್ಯ

Webdunia
ಶುಕ್ರವಾರ, 6 ಡಿಸೆಂಬರ್ 2019 (17:31 IST)

ದೇಶದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳಲ್ಲಿ ಕಾಮುಕ ಆರೋಪಿಗಳಿಗೆ ಉಗ್ರವಾದ ಶಿಕ್ಷೆಯಾಗಿರೋ ಮರಣ ದಂಡನೆಯನ್ನೇ ವಿಧಿಸಬೇಕು. ಹೀಗಂತ ಮಾಜಿ ಸಿಎಂ ಹೇಳಿದ್ದಾರೆ.
 

ದೇಶದಲ್ಲಿ ಕಾಮುಕರಿಗೆ, ಅತ್ಯಾಚಾರಿಗಳಿಗೆ ಮರಣ ದಂಡನೆ ವಿಧಿಸೋ ಶಿಕ್ಷೆ ಇಲ್ಲ. ಅತ್ಯಾಚಾರ ಮಾಡಿದವರನ್ನು ಮರಣ ದಂಡನೆಗೆ ಗುರಿಪಡಿಸೋ ಕಾನೂನು ಜಾರಿಗೆ ತರಬೇಕೆಂದರು.

ಹೈದ್ರಾಬಾದ್ ಎನ್ಕೌಂಟರ್ ವಿಷಯಕ್ಕೆ ಪ್ರತಿಕ್ರಿಯಿಸಿರೋ ಸಿದ್ದರಾಮಯ್ಯ, ಆರೋಪಿಗಳು ಓಡಿ ಹೋಗುತ್ತಿದ್ದಾಗ, ತಪ್ಪಿಸಿಕೊಳ್ಳುತ್ತಿರೋವಾಗ ಎನ್ಕೌಂಟರ್ ಮಾಡಬಹುದು. ಪೊಲೀಸರಿಗೆ ರಕ್ಷಣೆ ಬೇಕೆ ಬೇಕು ಅಂತ ಅನಿಸಿದಾಗಲೂ ಫೈರಿಂಗ್ ಮಾಡಬಹುದು ಎಂದಿದ್ದಾರೆ.

ಆದರೆ ಡೆಲಿಬರೇಟ್ ಆಗಿ ಎನ್ಕೌಂಟರ್ ಮಾಡೋದಕ್ಕೆ ಹೋಗಬಾರದು. ಹೀಗಂತ ಸಿದ್ದರಾಮಯ್ಯ ಹೇಳಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments