Webdunia - Bharat's app for daily news and videos

Install App

ಅತ್ಯಾಚಾರಿಗಳಿಗೆ ಮರಣ ದಂಡನೆ ವಿಧಿಸಬೇಕೆಂದ ಸಿದ್ದರಾಮಯ್ಯ

Webdunia
ಶುಕ್ರವಾರ, 6 ಡಿಸೆಂಬರ್ 2019 (17:31 IST)

ದೇಶದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳಲ್ಲಿ ಕಾಮುಕ ಆರೋಪಿಗಳಿಗೆ ಉಗ್ರವಾದ ಶಿಕ್ಷೆಯಾಗಿರೋ ಮರಣ ದಂಡನೆಯನ್ನೇ ವಿಧಿಸಬೇಕು. ಹೀಗಂತ ಮಾಜಿ ಸಿಎಂ ಹೇಳಿದ್ದಾರೆ.
 

ದೇಶದಲ್ಲಿ ಕಾಮುಕರಿಗೆ, ಅತ್ಯಾಚಾರಿಗಳಿಗೆ ಮರಣ ದಂಡನೆ ವಿಧಿಸೋ ಶಿಕ್ಷೆ ಇಲ್ಲ. ಅತ್ಯಾಚಾರ ಮಾಡಿದವರನ್ನು ಮರಣ ದಂಡನೆಗೆ ಗುರಿಪಡಿಸೋ ಕಾನೂನು ಜಾರಿಗೆ ತರಬೇಕೆಂದರು.

ಹೈದ್ರಾಬಾದ್ ಎನ್ಕೌಂಟರ್ ವಿಷಯಕ್ಕೆ ಪ್ರತಿಕ್ರಿಯಿಸಿರೋ ಸಿದ್ದರಾಮಯ್ಯ, ಆರೋಪಿಗಳು ಓಡಿ ಹೋಗುತ್ತಿದ್ದಾಗ, ತಪ್ಪಿಸಿಕೊಳ್ಳುತ್ತಿರೋವಾಗ ಎನ್ಕೌಂಟರ್ ಮಾಡಬಹುದು. ಪೊಲೀಸರಿಗೆ ರಕ್ಷಣೆ ಬೇಕೆ ಬೇಕು ಅಂತ ಅನಿಸಿದಾಗಲೂ ಫೈರಿಂಗ್ ಮಾಡಬಹುದು ಎಂದಿದ್ದಾರೆ.

ಆದರೆ ಡೆಲಿಬರೇಟ್ ಆಗಿ ಎನ್ಕೌಂಟರ್ ಮಾಡೋದಕ್ಕೆ ಹೋಗಬಾರದು. ಹೀಗಂತ ಸಿದ್ದರಾಮಯ್ಯ ಹೇಳಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments