Webdunia - Bharat's app for daily news and videos

Install App

ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡ-ಎಂಎಲ್​​ಸಿ ಎಚ್. ವಿಶ್ವನಾಥ್

Webdunia
ಬುಧವಾರ, 10 ಆಗಸ್ಟ್ 2022 (18:58 IST)
ಈಗಾಗಲೇ ಮಕ್ಕಳಿಗೆ 42 ವರ್ಷ ಆಗಿದೆ . ಅವರವರ ದಾರಿ ಅವರು ನೋಡಿಕೊಂಡು ಹೋಗ್ತಾರೆ. ಮಕ್ಕಳಿಗೆ ಸ್ವಾತಂತ್ರ್ಯ ಕೊಡದೆ ಇರೋಕೆ ಆಗುತ್ತಾ? ಮಗ ಹೋಗೋದು ಬೇರೆ, ನಾನು ಕಾಂಗ್ರೆಸ್‌ ನಡವಳಿಕೆ ಬಗ್ಗೆ ಟೀಕೆ ಮಾಡೋದು ಬೇರೆ. ನಾನು ಎಲ್ಲ ಪಕ್ಷದ್ದು ಏನಿದೆಯೋ ಅದನ್ನು ಹೇಳ್ತೀನಿ. ನಾನು ಒಂಥರಾ ಸುಡುಗಾಡು ಸಿದ್ದನ ಹಾಗೆ ಎಂದು ಪರೋಕ್ಷವಾಗಿ ಸಮರ್ಥಿಸಿಕೊಂಡರು. ಇದೇ ವೇಳೆ ಸಿಎಂ ಬದಲಾವಣೆ ಎಂಬ ಕಾಂಗ್ರೆಸ್ ಟೀಕೆಗೆ ತಿರುಗೇಟು ನೀಡಿದ ಎಚ್.ವಿಶ್ವನಾಥ್, ಕಾಂಗ್ರೆಸ್‌ನವರು ಬಹಳ ಅವಸರದವರು. ದಾವಣಗೆರೆ ಸಮಾವೇಶ ಆದ ಮೇಲೆ ಜನ ಎಲ್ಲ ಡಬ್ಬಗಳನ್ನು ತುಂಬುತ್ತಾರೆ ಅನ್ನುವ ಭ್ರಮೆಯಲ್ಲಿದ್ದಾರೆ. ಕಾಂಗ್ರೆಸ್‌ನಲ್ಲಿ ಕೆಲವರು ಈಗಾಗಲೇ ಮಂತ್ರಿಗಳಾಗಿದ್ದಾರೆ. ಇಲಾಖೆ ಕೂಡ ಹಂಚಿಕೊಂಡಿದ್ದಾರೆ ಎಂದು ವ್ಯಂಗ್ಯವಾಗಿ ಟೀಕಿಸಿದರು. ಸಿಎಂ ಬದಲಾವಣೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಅದರ ಬಗ್ಗೆ ನಾವ್ಯಾರು ಹೇಳೋಕೆ? ಬೊಮ್ಮಾಯಿ‌ ಅವರ ಪಾಡಿಗೆ ಅವರು ಕೆಲಸ ಮಾಡ್ತಿದ್ದಾರೆ. ಎಲ್ಲವನ್ನೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ವಿಪಕ್ಷ ನಾಯಕರಾಗಿ ಸಿದ್ದರಾಮಯ್ಯ ಶ್ಯಾಡೋ ಸಿಎಂ ಆಗಿರಬೇಕು. ಆದರೆ ನಿನ್ನ ಜವಾಬ್ದಾರಿ ನೀನು ನಿಭಾಯಿಸುತ್ತಿಲ್ಲ. ಬೇರೆಯವರ ಜವಾಬ್ದಾರಿ ಬಗ್ಗೆ ಟೀಕೆ ಮಾಡುವ ಅಧಿಕಾರ ಏನಿದೆ? ಎಂದು ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments