ಜೆಡಿಎಸ್ ಉಪ್ಪು ತಿಂದ ಸಿದ್ದರಾಮಯ್ಯ ಉತ್ತರ ಕೊಡಲಿ ಎಂದ ಹೆಚ್.ಡಿ.ಕೆ

Webdunia
ಸೋಮವಾರ, 5 ಅಕ್ಟೋಬರ್ 2020 (15:20 IST)
ರಾಜ್ಯದಲ್ಲಿ ಉಪ ಚುನಾವಣೆ ಕಾವು ಜೋರಾಗಿದೆ. ಈ ನಡುವೆ ರಾಜಕೀಯ ಪಕ್ಷಗಳ ಮುಖಂಡರ ನಡುವಿನ ವಾಕ್ಸಮರ ತಾರಕಕ್ಕೇರಿದೆ.

ತಿಪ್ಪರಲಾಗ ಹಾಕಿದ್ರೂ ಬೈ ಎಲೆಕ್ಷನ್ ನಲ್ಲಿ ಜೆಡಿಎಸ್ ಗೆಲ್ಲೋದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಕ್ಕೆ ಜೆಡಿಎಸ್ ಫುಲ್ ಗರಂ ಆಗಿದೆ.  

ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಹಳೇಯ ಪಕ್ಷ ಕಾಂಗ್ರೆಸ್ ಇವತ್ತು ಯಾವ ಸ್ಥಿತಿಯಲ್ಲಿದೆ? ಸ್ವಂತ ಬಲದಿಂದ ಯಾವ ರಾಜ್ಯದಲ್ಲಿ ಅಧಿಕಾರದಲ್ಲಿದೆ? ಯಾರ ಯಾರ ಹೆಗಲ ಮೇಲೆ ಕುಳಿತಿದೆ? ರಾಜಕೀಯವಾಗಿ ಉಳಿದಿದೆಯಾ? ಎಂದೆಲ್ಲ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನೆಗಳ ಸುರಿಮಳೆ ಸುರಿಸಿದ್ದಾರೆ.

ಜೆಡಿಎಸ್ ನಲ್ಲಿದ್ದು ಡಿಸಿಎಂ ಆಗಿದ್ದವರು ಜೆಡಿಎಸ್ ನ ಉಪ್ಪು ತಿಂದಿದ್ದಕ್ಕೆ ಉತ್ತರ ಕೊಡಲಿ ಎಂದು ಸವಾಲು ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಹೋಲಿ ದಹನವಲ್ಲ, ಈತನದ್ದೇ ದಹನವಾಗುತ್ತಿತ್ತು, ಜಸ್ಟ್ ಮಿಸ್: Viral video

ಲಿಫ್ಟ್ ನಲ್ಲಿದ್ದ ವ್ಯಕ್ತಿಗೆ ಹೊರಹೋಗುವಾಗ ಆಗಿದ್ದೇನು: ಎದೆ ನಡುಗಿಸುವಂತಹಾ ದೃಶ್ಯ Video

ಖಮೇನಿ ಹತ್ಯೆ ಬಗ್ಗೆ ಪೋಸ್ಟ್ ಮಾಡಿದ್ದಕ್ಕೆ ಹಿಂದೂ ಯುವಕನ ಮೇಲೆ ಅನ್ಯಕೋಮಿನ ಯುವಕರಿಂದ ಹಲ್ಲೆ

48 ಗಂಟೆಯಲ್ಲಿ 8 ದೇಶಗಳ ನಾಯಕರೊಂದಿಗೆ ಮೋದಿ ಮಾತುಕತೆ: ಏನಿದು ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments