Webdunia - Bharat's app for daily news and videos

Install App

ಹಗರಣದಲ್ಲಿ ಸಿಎಂ ಡೈರೆಕ್ಟ್ ಅಫೆಂಡರ್ ಎಂದು ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ

Webdunia
ಶನಿವಾರ, 19 ನವೆಂಬರ್ 2022 (17:26 IST)
ಹಗರಣದಲ್ಲಿ ಸಿಎಂ ಡೈರೆಕ್ಟ್ ಫೆಂಡರ್ ಆಗಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.ಇದೊಂದು ಬಿಗ್ ಕಾನ್ಫರೆನ್ಸಿ ಮತದಾರರ ವೈಯುಕ್ತಿಕ ಮಾಹಿತಿ ಸಂಗ್ರಹಿಸಿದ್ದಾರೆ.ಇದು ಪ್ರಜಾಪ್ರಭುತ್ವ ಹಕ್ಕು ಉಲ್ಲಂಘನೆಯಾಗಿದೆ.ಚುನಾವಣಾ ಆಯೋಗ ಸಂವಿಧಾನದ ಅಂಗ.ಇದೊಂದು ಪ್ರತ್ಯೇಕ ಘಟಕವಾಗಿದೆ.ಚುನಾವಣೆ ಪಾರದರ್ಶಕವಾಗಿ ನಡೆಯಬೇಕು. ಮಾಡಿದೆ.
 
ಬೆಂಗಳೂರು ಸಿಟಿ ಮಿನಿಸ್ಟರ್ ಕೂಡ ಹೌದು.ನನಗೂ ಇದಕ್ಕೂ ಸಂಬಂಧವಿಲ್ಲ ಅಂತ ಹೇಳೋಕೆ ಬರಲ್ಲ.ಎಲ್ಲವನ್ನೂ ಹಿಂದಿನ ಸರ್ಕಾರ ಮಾಡಿರಲಿಲ್ವೇ ಅಂತಾರೆ.ಆಗೇನು ಇವರು ಸಿಎಂ ಕಡ್ಲೆಪುರಿ ತಿನ್ನುತ್ತಿದ್ರಾ?ಎಂದು ಸಿಎಂ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments