Webdunia - Bharat's app for daily news and videos

Install App

ಹಗರಣದಲ್ಲಿ ಸಿಎಂ ಡೈರೆಕ್ಟ್ ಅಫೆಂಡರ್ ಎಂದು ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ

Webdunia
ಶನಿವಾರ, 19 ನವೆಂಬರ್ 2022 (17:26 IST)
ಹಗರಣದಲ್ಲಿ ಸಿಎಂ ಡೈರೆಕ್ಟ್ ಫೆಂಡರ್ ಆಗಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.ಇದೊಂದು ಬಿಗ್ ಕಾನ್ಫರೆನ್ಸಿ ಮತದಾರರ ವೈಯುಕ್ತಿಕ ಮಾಹಿತಿ ಸಂಗ್ರಹಿಸಿದ್ದಾರೆ.ಇದು ಪ್ರಜಾಪ್ರಭುತ್ವ ಹಕ್ಕು ಉಲ್ಲಂಘನೆಯಾಗಿದೆ.ಚುನಾವಣಾ ಆಯೋಗ ಸಂವಿಧಾನದ ಅಂಗ.ಇದೊಂದು ಪ್ರತ್ಯೇಕ ಘಟಕವಾಗಿದೆ.ಚುನಾವಣೆ ಪಾರದರ್ಶಕವಾಗಿ ನಡೆಯಬೇಕು. ಮಾಡಿದೆ.
 
ಬೆಂಗಳೂರು ಸಿಟಿ ಮಿನಿಸ್ಟರ್ ಕೂಡ ಹೌದು.ನನಗೂ ಇದಕ್ಕೂ ಸಂಬಂಧವಿಲ್ಲ ಅಂತ ಹೇಳೋಕೆ ಬರಲ್ಲ.ಎಲ್ಲವನ್ನೂ ಹಿಂದಿನ ಸರ್ಕಾರ ಮಾಡಿರಲಿಲ್ವೇ ಅಂತಾರೆ.ಆಗೇನು ಇವರು ಸಿಎಂ ಕಡ್ಲೆಪುರಿ ತಿನ್ನುತ್ತಿದ್ರಾ?ಎಂದು ಸಿಎಂ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments