Webdunia - Bharat's app for daily news and videos

Install App

ಸಿಎಂ ಪರ ಬ್ಯಾಟ್ ಬೀಸಿದ ಸಿದ್ದರಾಮಯ್ಯ

Webdunia
ಶುಕ್ರವಾರ, 28 ಮೇ 2021 (17:38 IST)
ಹುಬ್ಬಳ್ಳಿ: ಬಿಎಸ್ ಯಡಿಯೂರಪ್ಪ ಬಿಟ್ರೆ ಬಿಜೆಪಿಯಲ್ಲಿ ಯಾರು ಸಮರ್ಥ ನಾಯಕರಿಲ್ಲ ಎಂದು ಸಿದ್ದರಾಮಯ್ಯ ಸಿಎಂ ಪರವಾಗಿ ಬ್ಯಾಟ್ ಬೀಸಿದ್ದಾರೆ.

ಸಿಎಂ ಬದಲಾದ್ರೆ ಮತ್ತೊಬ್ಬ ಸಮರ್ಥರು ಇಲ್ಲ.  ಬಿಜೆಪಿಯಲ್ಲಿ ಸಿಎಂ ಬಿಟ್ರೆ ಸಮರ್ಥ  ಯಾರು ಇಲ್ಲ. ಬಿಎಸ್ ಯಡಿಯೂರಪ್ಪ ಬಳಿಕ ಯಾರು ಸಮರ್ಥರಲ್ಲ. ಅದೇಕಾರಣಕ್ಕೆ ಬಿಜೆಪಿಯಲ್ಲಿ ಬೀದಿ ಕಾಳಗ ನಡೆಯುತ್ತಿದೆ. ಬಿಎಸ್ ವೈ ಬಗ್ಗೆ ದ್ವೇಷವೂ ಇಲ್ಲ, ಪ್ರೀತಿನೂ ಇಲ್ಲ. ಮನುಷ್ಯತ್ವದ ಆಧಾರದ ಮೇಲೆ ಪ್ರೀತಿ ಇದೆ. ಯೋಗೀಶ್ವರ್ ಗೆ ಲೂಟಿ ಹೊಡೆಯುವ ಖಾತೆ ಸಿಕ್ಕಿಲ್ಲ. ಹಾಗಾಗಿ ಸಿಎಂ ಬದಲಾವಣೆಗೆ ಮುಂದಾಗಿದ್ದಾರೆ ಎಂದು ಸಿಎಂ ಪರವಾಗಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments