ಸಿಎಂ ಪರ ಬ್ಯಾಟ್ ಬೀಸಿದ ಸಿದ್ದರಾಮಯ್ಯ

Webdunia
ಶುಕ್ರವಾರ, 28 ಮೇ 2021 (17:38 IST)
ಹುಬ್ಬಳ್ಳಿ: ಬಿಎಸ್ ಯಡಿಯೂರಪ್ಪ ಬಿಟ್ರೆ ಬಿಜೆಪಿಯಲ್ಲಿ ಯಾರು ಸಮರ್ಥ ನಾಯಕರಿಲ್ಲ ಎಂದು ಸಿದ್ದರಾಮಯ್ಯ ಸಿಎಂ ಪರವಾಗಿ ಬ್ಯಾಟ್ ಬೀಸಿದ್ದಾರೆ.

ಸಿಎಂ ಬದಲಾದ್ರೆ ಮತ್ತೊಬ್ಬ ಸಮರ್ಥರು ಇಲ್ಲ.  ಬಿಜೆಪಿಯಲ್ಲಿ ಸಿಎಂ ಬಿಟ್ರೆ ಸಮರ್ಥ  ಯಾರು ಇಲ್ಲ. ಬಿಎಸ್ ಯಡಿಯೂರಪ್ಪ ಬಳಿಕ ಯಾರು ಸಮರ್ಥರಲ್ಲ. ಅದೇಕಾರಣಕ್ಕೆ ಬಿಜೆಪಿಯಲ್ಲಿ ಬೀದಿ ಕಾಳಗ ನಡೆಯುತ್ತಿದೆ. ಬಿಎಸ್ ವೈ ಬಗ್ಗೆ ದ್ವೇಷವೂ ಇಲ್ಲ, ಪ್ರೀತಿನೂ ಇಲ್ಲ. ಮನುಷ್ಯತ್ವದ ಆಧಾರದ ಮೇಲೆ ಪ್ರೀತಿ ಇದೆ. ಯೋಗೀಶ್ವರ್ ಗೆ ಲೂಟಿ ಹೊಡೆಯುವ ಖಾತೆ ಸಿಕ್ಕಿಲ್ಲ. ಹಾಗಾಗಿ ಸಿಎಂ ಬದಲಾವಣೆಗೆ ಮುಂದಾಗಿದ್ದಾರೆ ಎಂದು ಸಿಎಂ ಪರವಾಗಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿನಲ್ಲಿ ಹೋಗುವಾಗ ಹುಡುಗಿ ನೋಡಿ ಕಣ್ಣು ಮಿಟುಕಿಸಿದ ಕಾಮುಕ: ಮುಂದೆ ಹುಡುಗಿ ಮಾಡಿದ ಕೆಲಸಕ್ಕೆ ಶಹಬ್ಬಾಶ್ ಎನ್ನಲೇಬೇಕು Video

ಗ್ಯಾರಂಟಿ ಕೊಡಲ್ಲ ಎಂದು ಬೆದರಿಕೆ ಹಾಕಿ ಎಸ್ಐಆರ್ ಮಾಡಿಸ್ತಿದ್ದಾರೆ: ಡಾ ಸುಧಾಕರ್

ಕುಲ್ಫೀ ಕೊಡಿಸ್ತೀನಿ ಬಾ ಎಂದಿದ್ದಕ್ಕೆ ಮನೆ ಮಾಲಿಕನ ಹಿಂದೆ ಹೋದ ಮಗು ಕೊನೆಗೆ ಕೊಲೆಯಾಗಿದ್ದು ಹೇಗೆ: ಸಿಸಿಟಿವಿ ದೃಶ್ಯ ವೈರಲ್ Video

ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಚಾಲಕ: ಕೆಎಸ್ಆರ್ ಟಿಸಿಯದ್ದು ಇದೆಂಥಾ ದುಸ್ಥಿತಿ Video

ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿಕೊಂಡ ಪ್ರಮುಖ ನಾಯಕರು

ಮುಂದಿನ ಸುದ್ದಿ
Show comments