Webdunia - Bharat's app for daily news and videos

Install App

ಐದು ವರ್ಷ ಪೂರ್ಣಗೊಳಿಸುತ್ತಿರುವ ಮುಖ್ಯಮಂತ್ರಿ ಎಂದು ಹೇಳಿಕೊಂಡ ಸಿದ್ದರಾಮಯ್ಯ

Webdunia
ಶುಕ್ರವಾರ, 15 ಡಿಸೆಂಬರ್ 2017 (20:24 IST)
ದಿವಂಗತ ದೇವರಾಜು ಅರಸು ಅವರ ಬಳಿಕ ರಾಜ್ಯದಲ್ಲಿ ಐದು ವರ್ಷ ಪೂರ್ಣಗೊಳಿಸುತ್ತಿರುವ ಮೊದಲ ಮುಖ್ಯಮಂತ್ರಿ ನಾನು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ನಡೆದ ನವ ಕರ್ನಾಟಕ ನಿರ್ಮಾಣ ಸಾಧನಾ ಸಮಾವೇಶ ಮಾತನಾಡಿದ ಅವರು, ನನಗೆ ತೊಡರುಗಾಲು ಹಾಕಲು ಪ್ರತಿಪಕ್ಷಗಳು ಯತ್ನಿಸಿದವು. ಅವರ ಆಟ ನಡೆಯಲಿಲ್ಲ ಎಂದಿದ್ದಾರೆ.

ಬಸವಣ್ಣ, ಅಂಬೇಡ್ಕರ್‌, ಕನಕದಾಸ, ವಾಲ್ಮೀಕಿ ಅವರ ಆಶಯಗಳನ್ನು ಜಾರಿಗೊಳಿಸಲು ಶ್ರಮಿಸುತ್ತಿದ್ದೇನೆ. ವಿರೋಧ ಪಕ್ಷಗಳಿಂದ ಏನೆಲ್ಲಾ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ತಿವಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments