Webdunia - Bharat's app for daily news and videos

Install App

ದೇವರಾಜ್ ಅರಸು ಜತೆ ತಮ್ಮನ್ನು ಹೋಲಿಸಿಕೊಂಡ ಸಿದ್ದರಾಮಯ್ಯ; ಬಿಜೆಪಿ ಹೇಳಿದ್ದೇನು?

Webdunia
ಗುರುವಾರ, 16 ಮೇ 2019 (15:31 IST)
ಸಿದ್ದರಾಮಯ್ಯ ತಮ್ಮನ್ನು ದೇವರಾಜ್ ಅರಸು ಅವರಿಗೆ ಹೋಲಿಕೆ ಮಾಡಿಕೊಳ್ಳುತ್ತಿದ್ದಾರೆ ಅಂತ ಬಿಜೆಪಿ ದೂರಿದೆ.

ಸಿದ್ದರಾಮಯ್ಯನವರಿಗೆ ನಾಚಿಕೆ ಆಗಬೇಕು. ಎಲ್ಲಿನ ಅರಸು ಎಲ್ಲಿನ ಸಿದ್ದರಾಮಯ್ಯ?. ರಿಯಲ್ ಎಸ್ಟೇಟ್ ದಂಧೆ ಮಾಡುವವರನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದೀರಿ. ಹೀಗಂತ ಹುಬ್ಬಳ್ಳಿಯಲ್ಲಿ ಸಂಸದೆ‌ ಶೋಭಾ ಕರಂದ್ಲಾಜೆ ಆರೋಪ ಮಾಡಿದ್ದಾರೆ.
ಅರಸು ಅವರು ನಿಮ್ಮಂತೆ ಧರ್ಮ ವಿಭಜನೆಯ ಕೆಲಸ ಮಾಡಲಿಲ್ಲ. ಅನ್ನಭಾಗ್ಯ ಅಕ್ಕಿಯಲ್ಲಿ ಹುಳ, ನುಸಿ ಇದೆ.

ಅಂತಾ ಅಕ್ಕಿಯನ್ನು ನಮ್ಮಲ್ಲಿ ಕೋಳಿಗಳೂ ತಿನ್ನಲ್ಲ. ಅದನ್ನು ಗರ್ಭಿಣಿಯರಿಗೆ ತಿನ್ನಿಸುತ್ತಿದ್ದಾರೆ. ಗೋಂಡಾಳ ಬಂದಂತ ಅಕ್ಕಿ ಕೊಟ್ಟು ಪಾಪದ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದ್ರು.

ಕಾಂಗ್ರೆಸ್‌ನವರು ಚುನಾವಣೆ ಸಂದರ್ಭದಲ್ಲಿ ಕುಂದಗೋಳ ಮತ್ತು ಚಿಂಚೋಳಿಗೆ ಬಂದಿದ್ದಾರೆ. ಈ ಸರ್ಕಾರ ಮುಂದುವರಿಯಲು ಯಾವುದೇ ನೈತಿಕತೆಯಿಲ್ಲ ಎಂದು ಜರಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments