Webdunia - Bharat's app for daily news and videos

Install App

ಶಾಲಾ ಮಕ್ಕಳ ಜತೆ ಊಟ ಸವಿದ ಸಿದ್ದರಾಮಯ್ಯ, ಮುಖ್ಯಮಂತ್ರಿಯ ಸರಳತೆಗೆ ಮೆಚ್ಚುಗೆ

Sampriya
ಶುಕ್ರವಾರ, 5 ಜುಲೈ 2024 (19:41 IST)
Photo Courtesy X
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಆಗಾಗ ತಮ್ಮ ಸರಳತೆಯ ಮೂಲಕ ಎಲ್ಲರ ಮನಸ್ಸನ್ನು ಗೆಲ್ಲುತ್ತಿರುತ್ತಾರೆ. ಇದೀಗ ಇಂದು ಶಾಲಾ ಮಕ್ಕಳ ಜತೆ ಊಟ ಸವಿದು, ಅವರಿಗೆ ಪಾಠ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಮತ್ತೇ ಅದೇ ಸರಳತೆ ಮೆರೆದಿದ್ದಾರೆ.

ಇಂದು ವಿಧಾನ ಸೌಧದಲ್ಲಿ ಸಭೆಯ ಬಳಿಕ ಸಿದ್ದರಾಮಯ್ಯ ಅವರು ಚಾಮರಾಜಪೇಟೆಯಲ್ಲಿರುವ ಮೊರಾರ್ಜಿ ದೇಸಾಯಿ ಶಾಲೆಗೆ ಭೇಟಿ ಮಕ್ಕಳ ಜತೆ ಸಮಯ ಕಳೆದರು.  ಮೊದಲಿಗೆ ಮಕ್ಕಳೊಂದಿಗೆ ಆಟಪಾಟದಲ್ಲಿ ಪಾಲ್ಗೊಂಡ ಸಿದ್ದರಾಮಯ್ಯ ಸ್ವಲ್ಪ ಹೊತ್ತು ಮೇಷ್ಟ್ರು ಕೂಡ ಆಗಿದ್ದರು.

ಮಕ್ಕಳಿಗೆ ಕನ್ನಡ ಭಾಷೆಗೆ ಸಂಬಂಧಿಸಿದ ಕೆಲ ಪ್ರಶ್ನೆಗಳನ್ನು ಕೇಳಿ ಅವರ ಜತೆ ಸಮಯ ಕಳೆದರು. ಅದಲ್ಲದೆ ಮಧ್ಯಾಹ್ನ ಮಕ್ಕಳ ಜತೆ ಊಟ ಸವಿದರು. ಇನ್ನೂ ಅಡುಗೆ ಮಾಡಿದ ಮಹಿಳೆಯರನ್ನು ಕರೆದು ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕಿತ್ತು, ಹಾಗೆಯೇ ಅನ್ನವನ್ನೂ ಇನ್ನಷ್ಟು ಬೇಯಿಸಿದರೆ ಚೆನ್ನಾಗಿರುತ್ತದೆ ಎಂದು ಸಲಹೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments