Webdunia - Bharat's app for daily news and videos

Install App

ಅಚ್ಛೇ ದಿನ್ ಹೆಸರಲ್ಲಿ ಹಸಿವಿನ ದಿನ ಬರ್ತಿವೆ ಅಂತ ಮೋದಿಗೆ ತಿವಿದ ಸಿದ್ದರಾಮಯ್ಯ

Webdunia
ಶನಿವಾರ, 16 ನವೆಂಬರ್ 2019 (16:47 IST)
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಜಿ ಸಿಎಂ ಹಾಗೂ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕೆ ಮುಂದುವರಿಸಿದ್ದಾರೆ.

ಗರೀಬಿ ಹಟಾವೋ ಎನ್ನುವ ಘೋಷಣೆಯೊಂದಿಗೆ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿಯವರು ಬಡತನದ ವಿರುದ್ಧ ಸಮರ ಸಾರಿದ್ದನ್ನು ಬಿಜೆಪಿ ಟೀಕೆ ಮಾಡುತ್ತಿದೆ. ಇದಕ್ಕೆ ಸಿದ್ದರಾಮಯ್ಯ ಪ್ರತ್ಯುತ್ತರ ನೀಡಿದ್ದಾರೆ. ಕೇಂದ್ರ ಸರಕಾರವು ಅಚ್ಛೇ ದಿನ್ ಹೆಸರಿನಲ್ಲಿ ದೇಶವನ್ನು ಬಡತನ ಹಾಗೂ ಹಸಿವಿನ ದಿನಗಳಿಗೆ ಕೊಂಡೊಯ್ಯುತ್ತಿದೆ ಅಂತ ಕಿಡಿಕಾರಿದ್ದಾರೆ.

ಇದೇ ವೇಳೆ, ರಾಜ್ಯದಲ್ಲಿ ಆಡಳಿತ ನಡೆಸಿರುವ ಬಿಜೆಪಿ, ಇಂದಿರಾ ಕ್ಯಾಂಟೀನ್, ಕ್ಷೀರಭಾಗ್ಯ, ಅನ್ನಭಾಗ್ಯ ಕಾರ್ಯಕ್ರಮಗಳನ್ನು ರದ್ದು ಮಾಡೋಕೆ ಮುಂದಾಗಿರೋದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಸರ್ಕಾರಕ್ಕೆ ದಿವಾಳಿ ಮಾಡೆಲ್ ಆಫ್ ಕರ್ನಾಟಕ ಬಿರುದು ನೀಡಿ ಬಿಜೆಪಿ ವ್ಯಂಗ್ಯ

ಬಲೂಚಿಸ್ತಾನ್ ಶಾಲಾ ಬಸ್ ಸ್ಫೋಟದಲ್ಲಿ ನಾಲ್ವರು ಸಾವು: ಪಾಕ್‌ ಆರೋಪಕ್ಕೆ ಭಾರತದ ಪ್ರತ್ಯುತ್ತರ

ರಾಜ್ಯ ಡಿಜಿಪಿ ಅಲೋಕ್ ಮೋಹನ್ ನಿವೃತ್ತಿ: ಕನ್ನಡಿಗ ಎಂ.ಎ. ಸಲೀಂಗೆ ಒಲಿದ ಮಹತ್ವದ ಹುದ್ದೆ

ಯುವತಿಯ ಶವ ಸೂಟ್‌ಕೇಸ್‌ನಲ್ಲಿ ತುಂಬಿ ರೈಲಿನಿಂದ ಎಸೆದ ಪಾಪಿಗಳು: ರೈಲ್ವೆ ಸೇತುವೆ ಬಳಿ ಪತ್ತೆ

ಜೈಲಿನಲ್ಲಿರುವ ಮಾಜಿ ಐಎಎಸ್‌ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್‌ಗೆ ಸುಪ್ರೀಂನಿಂದ ಕೊನೆಗೂ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments