Webdunia - Bharat's app for daily news and videos

Install App

ಅನರ್ಹ ಶಾಸಕನ ಜನ್ಮ ಜಾಲಾಡಿದ ಸಿದ್ದರಾಮಯ್ಯ

Webdunia
ಗುರುವಾರ, 21 ನವೆಂಬರ್ 2019 (18:31 IST)
ಜೆಡಿಎಸ್ ಭದ್ರಕೋಟೆಯಾಗಿರೋ ಮಂಡ್ಯದಲ್ಲಿ ಮಾಜಿ ಸಿಎಂ ಗುಡುಗಿದ್ದಾರೆ.
 

ಮಂಡ್ಯದ ಕಿಕ್ಕೇರಿಯಲ್ಲಿ  ಕೃಷ್ಣರಾಜಪೇಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ಅಖಾಡಕ್ಕೆ ಧುಮುಕಿದ್ದಾರೆ ಮಾಜಿ ಸಿಎಂ ಸಿದ್ದರಾಮಯ್ಯ.

ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ್ ಅವರ ಬೆಂಬಲಕ್ಕೆ ನಿಂತು, ತಮ್ಮ ಅವಧಿಯಲ್ಲಿ ಮಾಡಿದ ಹಲವಾರು ಯೋಜನೆಗಳನ್ನು ಕುರಿತು ಹೇಳಿದ್ರು. ಕೈ ಪಡೆಯ ಅಭ್ಯರ್ಥಿಯ ಪರ ಬಿರುಸಿನ ಪ್ರಚಾರ ಆರಂಭಿಸಿದರು.

ಅನರ್ಹ ಶಾಸಕ ಕೆ. ಸಿ.  ನಾರಾಯಣಗೌಡ ಕುರಿ ಎಮ್ಮೆ, ಹಸು ಹಾಡಿನಂತೆ ಮಾರಾಟ ಆಗಿದ್ದಾರೆ ಎಂದು ಲೇವಡಿ ಮಾಡಿದ್ರು.
ಹಣಕ್ಕೆ ಮಾರಾಟವಾಗಿರೋ ಕೆ ಸಿ‌ ನಾರಾಯಣಗೌಡನಿಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸೋಣ. ಕೆ ಬಿ ಚಂದ್ರಶೇಖರ್ ರವರು ಗೆಲುವು ಸಾಧಿಸಿದರೆ ನಾನು ಗೆದ್ದಂತೆ ಅಂತ ಸಿದ್ದರಾಮಯ್ಯ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡುರಸ್ತೆಗೆ ನುಗ್ಗಿ ಕಬ್ಬಿಗಾಗಿ ಲಾರಿ ಮೇಲೆ ದಾಳಿ ಮಾಡಿದ ಒಂಟಿ ಸಲಗ

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಅಮಿತ್ ಶಾ ಗಂಭೀರ ಆರೋಪ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಪತ್ರ ವದಂತಿ: ಸಿಎಂ ರಿಯ್ಯಾಕ್ಷನ್ ಹೀಗಿತ್ತು

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಮುಂದಿನ ಸುದ್ದಿ
Show comments